Webdunia - Bharat's app for daily news and videos

Install App

ಬೇಧಿಯಾಗುತ್ತಿರುವಾಗ ಬಾಳೆಹಣ್ಣು ಸೇವಿಸಬಾರದೇ?

Webdunia
ಸೋಮವಾರ, 26 ನವೆಂಬರ್ 2018 (09:39 IST)
ಬೆಂಗಳೂರು: ಬೇಧಿಯಾಗುತ್ತಿದ್ದಾಗ ಯಾವ ಆಹಾರ ಸೇವಿಸಬೇಕೆಂಬ ಬಗ್ಗೆ ಹಲವರಲ್ಲಿ ಅನುಮಾನಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಬಾಳೆಹಣ್ಣು ಸೇವಿಸಬಹುದೇ?

ಮಲಬದ್ಧತೆ ಇದ್ದಾಗ ಬಾಳೆಹಣ್ಣು ಸೇವನೆ ಮಾಡಲು ಸಲಹೆ ಮಾಡಲಾಗುತ್ತದೆ. ಹೀಗಾಗಿ ಬೇಧಿ ಇದ್ದಾಗ ಬಾಳೆಹಣ್ಣು ಸೇವಿಸಬಹುದೇ? ಎಂಬ ಬಗ್ಗೆ ಅನುಮಾನ ಮೂಡುತ್ತದೆ.

ತಜ್ಞರ ಪ್ರಕಾರ ಬೇಧಿ ಇದ್ದಾಗ ಬಾಳೆಹಣ್ಣು ಸೇವನೆ ಮಾಡಬೇಕು. ಯಾಕೆಂದರೆ ಬೇಧಿ ಉಂಟಾಗುವುದು ಜೀರ್ಣ ಕ್ರಿಯೆಯಲ್ಲಿ ಸಮಸ್ಯೆಯಾದಾಗ. ಬಾಳೆಹಣ್ಣಿನಲ್ಲಿರುವ ಪೊಟೇಶಿಯಂ ಅಂಶ ಜೀರ್ಣಪ್ರಕ್ರಿಯೆಯನ್ನು ಮರಳಿ ಸಾಮಾನ್ಯ ಸ್ಥಿತಿಗೆ ತರುವುದರಿಂದ ಬೇಧಿ ಉಂಟಾದಾಗ ಬಾಳೆಹಣ್ಣು
ಸೇವಿಸುವುದರಲ್ಲಿ ತಪ್ಪಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments