Webdunia - Bharat's app for daily news and videos

Install App

ಬೇಧಿಯಾಗುತ್ತಿರುವಾಗ ಬಾಳೆಹಣ್ಣು ಸೇವಿಸಬಾರದೇ?

Webdunia
ಸೋಮವಾರ, 26 ನವೆಂಬರ್ 2018 (09:39 IST)
ಬೆಂಗಳೂರು: ಬೇಧಿಯಾಗುತ್ತಿದ್ದಾಗ ಯಾವ ಆಹಾರ ಸೇವಿಸಬೇಕೆಂಬ ಬಗ್ಗೆ ಹಲವರಲ್ಲಿ ಅನುಮಾನಗಳಿರುತ್ತವೆ. ಇಂತಹ ಸಂದರ್ಭದಲ್ಲಿ ಬಾಳೆಹಣ್ಣು ಸೇವಿಸಬಹುದೇ?

ಮಲಬದ್ಧತೆ ಇದ್ದಾಗ ಬಾಳೆಹಣ್ಣು ಸೇವನೆ ಮಾಡಲು ಸಲಹೆ ಮಾಡಲಾಗುತ್ತದೆ. ಹೀಗಾಗಿ ಬೇಧಿ ಇದ್ದಾಗ ಬಾಳೆಹಣ್ಣು ಸೇವಿಸಬಹುದೇ? ಎಂಬ ಬಗ್ಗೆ ಅನುಮಾನ ಮೂಡುತ್ತದೆ.

ತಜ್ಞರ ಪ್ರಕಾರ ಬೇಧಿ ಇದ್ದಾಗ ಬಾಳೆಹಣ್ಣು ಸೇವನೆ ಮಾಡಬೇಕು. ಯಾಕೆಂದರೆ ಬೇಧಿ ಉಂಟಾಗುವುದು ಜೀರ್ಣ ಕ್ರಿಯೆಯಲ್ಲಿ ಸಮಸ್ಯೆಯಾದಾಗ. ಬಾಳೆಹಣ್ಣಿನಲ್ಲಿರುವ ಪೊಟೇಶಿಯಂ ಅಂಶ ಜೀರ್ಣಪ್ರಕ್ರಿಯೆಯನ್ನು ಮರಳಿ ಸಾಮಾನ್ಯ ಸ್ಥಿತಿಗೆ ತರುವುದರಿಂದ ಬೇಧಿ ಉಂಟಾದಾಗ ಬಾಳೆಹಣ್ಣು
ಸೇವಿಸುವುದರಲ್ಲಿ ತಪ್ಪಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments