Webdunia - Bharat's app for daily news and videos

Install App

ಮಧುಮೇಹಿಗಳು ಎಳೆನೀರು ಸೇವಿಸಬಹುದೇ?

Webdunia
ಶನಿವಾರ, 13 ಅಕ್ಟೋಬರ್ 2018 (09:25 IST)
ಬೆಂಗಳೂರು: ಎಳೆನೀರು ನೈಸರ್ಗಿಕವಾಗಿ ಸಿಹಿಯಾಗಿರುವ ಪಾನೀಯ. ಹಾಗಾಗಿ ಇದನ್ನು ಮಧುಮೇಹಿಗಳು ಸೇವಿಸಬಹುದೇ ಎಂಬ ಸಂಶಯ ಎಲ್ಲರಲ್ಲಿ ಮೂಡುತ್ತದೆ.

ಆದರೆ ಎಳೆನೀರು ನೈಸರ್ಗಿಕ ಸಿಹಿಯನ್ನು ಹೊಂದಿದ್ದು, ಇದನ್ನು ಮಧುಮೇಹಿಗಳು ಸೇವಿಸಬಾರದು ಎಂದಿಲ್ಲ. ಇದರಲ್ಲಿರುವ ಪೋಷಕಾಂಶಗಳು ಮಧುಮೇಹಿಗಳಿಗೆ ಉತ್ತಮ ಎನ್ನುವುದು ಆರೋಗ್ಯ ತಜ್ಞರ ಅಭಿಪ್ರಾಯ.

ಎಳೆನೀರಿನಲ್ಲಿ ಸಂಸ್ಕರಿತ ಸಕ್ಕರೆ ಅಂಶದ ಗುಣವಿಲ್ಲದೇ ಇರುವುದರಿಂದ ಇದು ರಕ್ತದಲ್ಲಿ ಸಿಹಿ ಅಂಶ ಹೆಚ್ಚಿಸದು. ಅಲ್ಲದೆ ಇದರಲ್ಲಿರುವ ಪೊಟೇಷಿಯಂ ಅಂಶ ಮಧುಮೇಹಿಗಳು ಸೇರಿದಂತೆ ಎಲ್ಲರ ಮೂತ್ರಜನಕಾಂಗದ ಆರೋಗ್ಯ ಕಾಪಾಡುವ ಕೆಲಸವನ್ನೂ ಮಾಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments