Webdunia - Bharat's app for daily news and videos

Install App

ಗಂಟಲು ನೋವಿಗೆ ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುತ್ತೀರಾ? ಹಾಗಿದ್ದರೆ ಇದನ್ನು ಓದಿ!

Webdunia
ಗುರುವಾರ, 30 ನವೆಂಬರ್ 2017 (08:50 IST)
ಬೆಂಗಳೂರು: ಗಂಟಲು ನೋವು, ಕೆಮ್ಮು ಬಂದ ತಕ್ಷಣ ನಾವು ಮೊದಲು ಮಾಡುವ ಮನೆ ಮದ್ದು ಎಂದರೆ ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದು. ಆದರೆ ಹೀಗೆ ಮಾಡುವ ಮೊದಲು ಕ್ಷಣ ಯೋಚಿಸಿ.
 

ಆದರೆ ಗಂಟಲು ನೋವು ಬಂದ ತಕ್ಷಣ ಉಪ್ಪು ನೀರಿನಲ್ಲೇ ಬಾಯಿ ಮುಕ್ಕಳಿಸಬೇಕೆಂದಿಲ್ಲ. ಯಾಕೆಂದರೆ ಕೆಲವರಿಗೆ ಸೋಡಿಯಂ ಅಲರ್ಜಿಯಿರುತ್ತದೆ. ಅಂತಹವರಿಗೆ ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಪ್ರಯೋಜನವಾಗದು.

ಅಷ್ಟೇ ಅಲ್ಲ, ಇದು ಒಳ್ಳೆಯ ಉಪಾಯವೂ ಅಲ್ಲ. ವಿಪರೀತ ಕೆಮ್ಮಿದಾಗ ನಮ್ಮ ಗಂಟಲಿನಲ್ಲಿ ಒಂದು ರೀತಿಯ ಕೆರೆತ ಅಥವಾ ಗಾಯವಾಗಿರುತ್ತದೆ. ಈ ಸಂದರ್ಭದಲ್ಲಿ ಅದಕ್ಕೆ ಉಪ್ಪು ನೀರಿನಂತಹ ಕ್ಷಾರ ದ್ರಾವಣ ಹಾಕಿ ಮತ್ತಷ್ಟು ಉರಿಯಾಗಬಹುದು. ನೋವು ಹೆಚ್ಚಬಹುದು. ಹಾಗಾಗಿ ಉಪ್ಪು ನೀರಿಗಿಂತ  ಖಾಲಿ ಹದ ಬಿಸಿ ನೀರಿನಲ್ಲಿ ಬಾಯಿ ಮುಕ್ಕಳಿಸಿದರೆ ಒಳ್ಳೆಯದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments