Webdunia - Bharat's app for daily news and videos

Install App

ಈ ಹಣ್ಣುಗಳನ್ನು ಸೇವಿಸಿದ ಮೇಲೆ ನೀರು ಕುಡಿಯಲೇಬೇಡಿ!

Webdunia
ಮಂಗಳವಾರ, 9 ಮೇ 2017 (08:53 IST)
ಬೆಂಗಳೂರು: ನಾವು ಸೇವಿಸುವ ಆಹಾರ ಯಾವ ರೀತಿ ಸೇವಿಸಬೇಕು ಎನ್ನುವುದಕ್ಕೊಂದು ರೀತಿ ನೀತಿಯಿದೆ. ಅದನ್ನು ತಪ್ಪಿ ನಡೆದರೆ ಆ ಆಹಾರದ ಫಲ ನಮಗೆ ಸಿಗದು.

 
ಕೆಲವು ಹಣ್ಣುಗಳನ್ನು ಸೇವಿಸಿದ ಮೇಲೆ ನೀರು ಕುಡಿಯಬಾರದು ಎನ್ನುತ್ತಾರೆ ತಜ್ಞರು. ಕಲ್ಲಂಗಡಿ ಹಣ್ಣು, ಸ್ಟ್ರಾಬೆರಿ, ಕರಬೂಜ, ಸೌತೆಕಾಯಿ, ಕಿತ್ತಳೆ, ಅನಾನಾಸು, ದ್ರಾಕ್ಷಿಯಂತಹ ಹಣ್ಣಿನ ಸೇವನೆಯ ನಂತರ ನೀರು ಕುಡಿಯಬಾರದು.

ಇದಕ್ಕೆ ಕಾರಣವೇನೆಂದರೆ, ಇವುಗಳೆಲ್ಲಾ ಸಾಕಷ್ಟು ನೀರಿನಂಶವಿರುವ ಹಣ್ಣುಗಳೇ. ಇದರ ಮೇಲೆ ನೀರು ಕುಡಿಯುವುದರಿಂದ ದೇಹದಲ್ಲಿ ಪಿಎಚ್ ಲೆವೆಲ್ ನಿಯಂತ್ರಣ ಕಳೆದುಕೊಳ್ಳುತ್ತದೆ. ನಮ್ಮ ಜೀರ್ಣಕ್ರಿಯೆಗೆ ಒಂದಷ್ಟು ಪಿಎಚ್ ಲೆವೆಲ್ ನ ಅಗತ್ಯವಿದೆ.

ಅದಕ್ಕಿಂತ ಹೆಚ್ಚಾದರೆ, ಜೀರ್ಣಕ್ರಿಯೆ ಸಮತೋಲನ ತಪ್ಪುತ್ತದೆ. ಹೆಚ್ಚು ನೀರಿನಂಶ ದೇಹ ಪ್ರವೇಶಿಸಿದರೆ, ಜೀರ್ಣ ಪ್ರಕ್ರಿಯೆಯಲ್ಲಿರುವ ಪಿಎಚ್ ಲೆವೆಲ್ ನಿಯಂತ್ರಣ ತಪ್ಪುತ್ತದೆ ಎನ್ನುವ ಕಾರಣಕ್ಕೆ ಮೇಲೆ ಹೇಳಿದಂತಹ ಅಧಿಕ ನೀರಿನಂಶವುಳ್ಳ ಹಣ್ಣುಗಳನ್ನು ಸೇವಿಸಿದ ಮೇಲೆ ನೀರು ಕುಡಿಯಬಾರದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಮುಂದಿನ ಸುದ್ದಿ
Show comments