ಕೊರೊನಾ ಸಮಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಪ್ರತಿದಿನ ಬಿಸಿನೀರಿಗೆ ಇದನ್ನು ಬೆರೆಸಿ ಕುಡಿಯಿರಿ

Webdunia
ಶುಕ್ರವಾರ, 7 ಮೇ 2021 (07:36 IST)
ಬೆಂಗಳೂರು : ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಹಾಗಾಗಿ ಈ ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಪ್ರತಿದಿನ ಅವರು ನೀರಿಗೆ ಈ ಮೂರರಲ್ಲಿ ಒಂದನ್ನು ಮಿಕ್ಸ್ ಮಾಡಿ ಕುಡಿಯಿರಿ.

*ಅರಶಿನ : ಇದು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ಹಾಗಾಗಿ ಇದು ಶೀತ, ಕಫ, ಕೆಮ್ಮುವಿನಂತಹ ಸೋಂಕುಗಳಿಂದ ರಕ್ಷಿಸುತ್ತದೆ. ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ಶುಂಠಿ :  ಶುಂಠಿಯಲ್ಲಿ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಇದು ಸಾಂಕ್ರಾಮಿಕ ರೋಗಗಳು ದಾಳಿ ಮಾಡದಂತೆ ತಡೆಯುತ್ತದೆ. ಹಾಗಾಗಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ಶುಂಠಿರಸ ಸೇರಿಸಿ ಕುಡಿಯಿರಿ.

*ದಾಲ್ಚಿನ್ನಿ : ಇದು ಕೂಡ ಆ್ಯಂಟಿ ವೈರಲ್, ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿ ಫಂಗಲ್ ಗಳಂತಹ ಅನೇಕ ಅಂಶಗಳನ್ನು ಒಳಗೊಂಡಿದೆ. ಇದು ಫೈಬರ್, ಕಬ್ಬಿಣ, ವಿಟಮಿನ್ ಗಳನ್ನು ಒಳಗೊಂಡಿದೆ. ಇದು ದೇಹವನ್ನು ರೋಗಗಳಿಂದ ಕಾಪಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments