Webdunia - Bharat's app for daily news and videos

Install App

ಉರಿಮೂತ್ರ ನಿವಾರಣೆಯಾಗಲು ಹಾಲಿನೊಂದಿಗೆ ಇದನ್ನು ಬೆರೆಸಿ ಕುಡಿಯಿರಿ

Webdunia
ಸೋಮವಾರ, 14 ಸೆಪ್ಟಂಬರ್ 2020 (11:58 IST)
ಬೆಂಗಳೂರು : ಸರಿಯಾಗಿ ನೀರು ಕುಡಿಯದಿದ್ದಾಗ ದೇಹದ ಉಷ್ಣಾಂಶ ಹೆಚ್ಚಾಗಿ ಉರಿಮೂತ್ರ ಶುರುವಾಗುತ್ತದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ.

ಒಂದು ಗ್ಲಾಸ್ ಹಸುವಿನ ಹಾಲಿಗೆ ಶುದ್ಧವಾದ 4-5 ತುಳಸಿ ಎಲೆಗಳನ್ನು ಅರೆದು ಬೆರೆಸಿ ದಿನದಲ್ಲಿ 3 ಬಾರಿ ಸೇವಿಸಿದರೆ ಉರಿಮೂತ್ರ ನಿವಾರಣೆಯಾಗುತ್ತದೆ. ಯಾಕೆಂದರೆ ಹಾಲು ಮತ್ತು ತುಳಸಿ ಮಿಶ್ರಣ ದೇಹದ ಉಷ್ಣಾಂಶವನ್ನು ಕಡಿಮೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮುಂದಿನ ಸುದ್ದಿ
Show comments