Webdunia - Bharat's app for daily news and videos

Install App

ಉರಿಮೂತ್ರ ನಿವಾರಣೆಯಾಗಲು ಹಾಲಿನೊಂದಿಗೆ ಇದನ್ನು ಬೆರೆಸಿ ಕುಡಿಯಿರಿ

Webdunia
ಸೋಮವಾರ, 14 ಸೆಪ್ಟಂಬರ್ 2020 (11:58 IST)
ಬೆಂಗಳೂರು : ಸರಿಯಾಗಿ ನೀರು ಕುಡಿಯದಿದ್ದಾಗ ದೇಹದ ಉಷ್ಣಾಂಶ ಹೆಚ್ಚಾಗಿ ಉರಿಮೂತ್ರ ಶುರುವಾಗುತ್ತದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಸೇವಿಸಿ.

ಒಂದು ಗ್ಲಾಸ್ ಹಸುವಿನ ಹಾಲಿಗೆ ಶುದ್ಧವಾದ 4-5 ತುಳಸಿ ಎಲೆಗಳನ್ನು ಅರೆದು ಬೆರೆಸಿ ದಿನದಲ್ಲಿ 3 ಬಾರಿ ಸೇವಿಸಿದರೆ ಉರಿಮೂತ್ರ ನಿವಾರಣೆಯಾಗುತ್ತದೆ. ಯಾಕೆಂದರೆ ಹಾಲು ಮತ್ತು ತುಳಸಿ ಮಿಶ್ರಣ ದೇಹದ ಉಷ್ಣಾಂಶವನ್ನು ಕಡಿಮೆ ಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments