Webdunia - Bharat's app for daily news and videos

Install App

ಜ್ವರ ಬಂದು ತುಂಬಾ ಸುಸ್ತಾಗಿದ್ದರೆ ಅದನ್ನು ನಿವಾರಿಸಲು ಈ 5 ಬಗೆಯ ಜ್ಯೂಸ್ ಕುಡಿಯಿರಿ

Webdunia
ಶನಿವಾರ, 29 ಸೆಪ್ಟಂಬರ್ 2018 (11:41 IST)
ಬೆಂಗಳೂರು : ನಮಗೆ  ಶೀತ-ಜ್ವರ, ಕೆಮ್ಮು ಶೀತ ಮುಂತಾದ ಸಮಸ್ಯೆಗಳು ಉಂಟಾದಾಗ ತುಂಬಾ ಸುಸ್ತಾಗುತ್ತದೆ. ಆಗ ಈ 5 ಬಗೆಯ  ನಿರೋಧಕ ಶಕ್ತಿ ಹೆಚ್ಚಿಸುವ ಜ್ಯೂಸ್ ನ್ನು ಕುಡಿದರೆ ಸುಸ್ತು ಬೇಗನೆ ನಿವಾರಣೆಯಾಗುವುದು.


*ಆ್ಯಪಲ್‌, ಕ್ಯಾರೆಟ್‌ ಮತ್ತು ಆರೇಂಜ್ : ಈ ಮೂರನ್ನು ಮಿಕ್ಸ್ ಮಾಡಿ ಜ್ಯೂಸ್‌ ಮಾಡಿ ಕುಡಿದರೆ ಸುಸ್ತು ಬೇಗನೆ ಒಂದು ಹತೋಟಿಗೆ ಬಂದು ಬಹುಬೇಗ ನಿವಾರಣೆಯಾಗುವುದು.


*ಕಿತ್ತಳೆ ಅಥವಾ ಮೂಸಂಬಿ ಜ್ಯೂಸ್‌ : ಇವುಗಳಲ್ಲಿ ವಿಟಮಿನ್‌ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಸೋಂಕುಗಳ ವಿರುದ್ಧ ಹೋರಾಡುವಲ್ಲಿ ಈ ಆಹಾರ ತುಂಬಾ ಸಹಕಾರಿ.


*ಬೀಟ್‌ರೂಟ್‌, ಕ್ಯಾರೆಟ್, ಅರಿಶಿಣ, ನಿಂಬೆರಸ ಜ್ಯೂಸ್‌ :1 ಬೀಟ್‌ ರೂಟ್‌, 3 ಕ್ಯಾರೆಟ್‌, ಒಂದು ಕಿತ್ತಳೆ, 2 ಇಂಚಿನಷ್ಟು ದೊಡ್ಡದಿರುವ ಅರಿಶಿಣ, ಸ್ವಲ್ಪ ಶುಂಠಿ , ಚಿಟಿಕೆಯಷ್ಟು ಕಾಳು ಮೆಣಸಿನ ಪುಡಿ, ಅರ್ಧ ಚಮಚ ನಿಂಬೆ ರಸ ಹಾಕಿ ಬ್ಲೆಂಡ್ ಮಾಡಿ ಜ್ಯೂಸ್‌ ಮಾಡಿ ಕುಡಿಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು.


*ಸ್ಟ್ರಾಬೆರಿ ಮತ್ತು ಕಿವಿ ಫ್ರೂಟ್: ಸ್ಟ್ರಾಬೆರಿ ಮತ್ತು ಕಿವಿಫ್ರೂಟ್‌ ಜತೆ ಎರಡು ಪುದೀನಾ ಎಲೆ ಹಾಕಿ ಜ್ಯೂಸ್‌ ಮಾಡಿ ಕುಡಿದರೆ ಸುಸ್ತು ಬೇಗನೆ ಕಡಿಮೆಯಾಗುವುದು. ಕಿವಿಫ್ರೂಟ್‌ ದೇಹದಲ್ಲಿ ಬಿಳಿ ರಕ್ತಕಣಗಳು ಹೆಚ್ಚಲು ಸಹಕಾರಿ.


*ಕುಂಬಳಕಾಯಿ ಬೀಜದ ಜ್ಯೂಸ್ : ಹಾಲಿಗೆ ಕುಂಬಳಕಾಯಿ ಬೀಜ ಹಾಕಿ ಜ್ಯೂಸ್ ಮಾಡಿ ಕುಡಿಯುವುದರಿಂದ ನಿಶ್ಯಕ್ತಿ ಕಡಿಮೆಯಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments