Webdunia - Bharat's app for daily news and videos

Install App

ಮಲಬದ್ಧತೆ ನಿವಾರಣೆಗೆ ಈ ಹಣ್ಣಿನ ಜ್ಯೂಸ್ ಕುಡಿಯಿರಿ

Webdunia
ಭಾನುವಾರ, 21 ಜುಲೈ 2019 (09:27 IST)
ಬೆಂಗಳೂರು : ಈಗಿನ ಜನರಲ್ಲಿ ಹೆಚ್ಚಾಗಿ ಕಾಡುವ ಸಮಸ್ಯೆಯೆಂದರೆ ಅದು ಮಲಬದ್ಧತೆ. ಇದರಿಂದ ಮೂಲವ್ಯಾಧಿ, ಗ್ಯಾಸ್ಟ್ರಿಕ್ ಇನ್ನು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಮಲಬದ್ಧತೆಯನ್ನು ನಿವಾರಿಸಲು ಕೆಲವು ಹಣ್ಣುಗಳಿಂದ ತಯಾರಿಸಿದ ಜ್ಯೂಸ್ ಕುಡಿಯಿರಿ.




* ಮೂಸಂಬಿ ಜ್ಯೂಸ್ ಗೆ ಒಂದು ಚಿಟಿಕಿ ಉಪ್ಪು ಸೇರಿಸಿ ಕುಡಿದರೆ ಕರುಳಿನಲ್ಲಿರುವ ವಿಷಕಾರಿ ಅಂಶ ನಾಶವಾಗುತ್ತದೆ.

* ಪೈನಾಪಲ್ ದೇಹಕ್ಕೆ ಸಾಕಷ್ಟು ನೀರಿನಂಶ ಒದಗಿಸುತ್ತದೆ. ಇದರಿಂದಾಗಿ ಮಲ ವಿಸರ್ಜನೆ ಸುಗಮವಾಗುತ್ತದೆ.

* ಕಲ್ಲಂಗಡಿ ಹಣ್ಣಿನಲ್ಲಿ ನೀರಿನಾಂಶ ಅಧಿಕವಾಗಿರುವುದರಿಂದ ಇದರ  ಜ್ಯೂಸ್ ದೇಹವನ್ನು ಹೈಡ್ರೇಟ್ ಮಾಡುವುದರ ಜೊತೆಗೆ ಜೀರ್ಣ ಕ್ರಿಯೆಯನ್ನು ಸುಗಮಗೊಳಿಸುತ್ತದೆ. ಹೀಗಾಗಿ ಕರುಳು ಸಂಬಂಧಿ ಸಮಸ್ಯೆಗಳನ್ನು ಇದು ನಿವಾರಿಸುತ್ತದೆ.

* ನಿಂಬೆಯಲ್ಲಿರುವ ವಿಟಮಿನ್ ಸಿ ಅಂಶ ಅಜೀರ್ಣ ಹೋಗಲಾಡಿಸುತ್ತದೆ. ಮಲ ವಿಸರ್ಜಿಸಲು ಕಷ್ಟವಾಗುತ್ತಿದ್ದರೆ, ಪ್ರತಿ ನಿತ್ಯ ಎರಡು ಲೋಟ ನಿಂಬೆ ಪಾನಕ ಸೇವಿಸಿದರೆ ಸಾಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮುಂದಿನ ಸುದ್ದಿ
Show comments