Webdunia - Bharat's app for daily news and videos

Install App

ಮಕ್ಕಳ ನೆನಪಿನ ಶಕ್ತಿ, ಏಕಾಗ್ರತೆ ಹೆಚ್ಚಾಗಬೇಕೆಂದರೆ ಈ ಮನೆಮದ್ದನ್ನು ಕುಡಿಸಿ

Webdunia
ಸೋಮವಾರ, 10 ಆಗಸ್ಟ್ 2020 (08:50 IST)
ಬೆಂಗಳೂರು : ಮಕ್ಕಳಿಗೆ ಓದುವುದರಲ್ಲಿ ಏಕಾಗ್ರತೆ ಇರುವುದಿಲ್ಲ. ಇಂತಹ ಮಕ್ಕಳ ನೆನಪಿನ ಶಕ್ತಿ, ಏಕಾಗ್ರತೆ  ಹೆಚ್ಚಾಗಬೇಕೆಂದರೆ ಈ ಮನೆಮದ್ದನ್ನು ಕುಡಿಸಿ.

ಬೆಳಿಗ್ಗೆ ಉಪಹಾರಕ್ಕಿಂತ ಮೊದಲು ಹಸಿದ ಹೊಟ್ಟೆಯಲ್ಲಿ 10ರಿಂದ 15 ಒಂದೆಲಗದ ಎಲೆಗಳನ್ನು ಪೇಸ್ಟ್ ಮಾಡಿ ಅದನ್ನು ಬೆಲ್ಲ ಸೇರಿಸಿದ ಹಾಲಿಗೆ ಮಿಕ್ಸ್ ಮಾಡಿ ಮಕ್ಕಳಿಗೆ ಕುಡಿಸಿದರೆ ಮಕ್ಕಳ ನೆನಪಿನ ಶಕ್ತಿ, ಏಕಾಗ್ರತೆ ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments