ಧೂಮಪಾನದಿಂದ ಬರುವ ಕೆಮ್ಮಿನಿಂದ ಪಾರಾಗಲು ಈ ರಸವನ್ನು ಕುಡಿಯಿರಿ

Webdunia
ಮಂಗಳವಾರ, 2 ಏಪ್ರಿಲ್ 2019 (06:18 IST)
ಬೆಂಗಳೂರು : ಬೀಡಿ, ಸಿಗರೇಟು ಆರೋಗ್ಯಕ್ಕೆ ಹಾನಿಕಾರಕ ಎಂದು ತಿಳಿದರೂ ಕೂಡ ಕೆಲವರು ಧೂಮಪಾನ ಮಾಡುತ್ತಾರೆ. ಇದರಿಂದ ಅನೇಕ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಗೆ ಒಳಗಾಗಬೇಕಾಗುತ್ತದೆ.


ಕೆಲವರು ಅಧಿಕವಾಗಿ ಧೂಮಪಾನ ಮಾಡುವುದರಿಂದ ಅವರು ಯಾವಾಗಲೂ ಕೆಮ್ಮುತ್ತಲೇ ಇರುತ್ತಾರೆ. ಇದು ಅವರಿಗೆ ತುಂಬಾ ಕಿರಿಕಿರಿಯನ್ನುಂಟುಮಾಡುತ್ತದೆ. ಆದರೂ ಅವರಿಗೆ ಧೂಮಪಾನ ಬಿಡಲು ಮನಸ್ಸುತ್ತಿರುವುದಿಲ್ಲ. ಈ ಧೂಮಪಾನದಿಂದ ಸೇವನೆಯಿಂದ ಕೆಮ್ಮು ಬರುತ್ತಿದ್ದರೆ ಅದಕ್ಕೆ ಈ ಮನೆಮದ್ದನ್ನು ಬಳಸಿ.


ಈರುಳ್ಳಿ ರಸವನ್ನು 15 ಮಿಲಿಮೀಟರ್ ನಷ್ಟು ತೆಗೆದುಕೊಂಡು ಪ್ರತಿದಿನ 2 ಬಾರಿ ಅಂದರೆ ಬೆಳಿಗ್ಗೆ ಹಾಗೂ ಸಂಜೆ ಕುಡಿಯಿರಿ. ಹೀಗೆ 4 ದಿನಗಳ ಕಾಲ ಮಾಡಿದರೆ ಕೆಮ್ಮು ಸಮಸ್ಯೆ ಪರಿಹಾರವಾಗುತ್ತದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಮುಂದಿನ ಸುದ್ದಿ
Show comments