Webdunia - Bharat's app for daily news and videos

Install App

ಕೀಲು, ಮಂಡಿ ನೋವು ಸಮಸ್ಯೆ ಇರುವವರು ಈ ಕಷಾಯ ಕುಡಿಯಿರಿ

Webdunia
ಭಾನುವಾರ, 29 ಏಪ್ರಿಲ್ 2018 (06:40 IST)
ಬೆಂಗಳೂರು : ನಮ್ಮಲ್ಲಿ ದೈಹಿಕ ಸಮಸ್ಯೆಗಳು ಒಂದಲ್ಲ ಒಂದು ರೀತಿಯಲ್ಲಿ ಬರುತ್ತಿರುತ್ತವೆ ಅವುಗಳನ್ನು ಹೋಗಲಾಡಿಸಲು ನಿಮ್ಮ ಮನೆಯಲ್ಲಿಯೇ ಸುಲಭವಾಗಿ ಸಿಗುವಂತ ಮನೆ ಮದ್ದು ನಿಮ್ಮ ಸಹಾಯಕ್ಕೆ ಬರುತ್ತದೆ. ನೀವು ಹಲವು ದಿನಗಳಿಂದ ಇಂತಹ ಕೀಲು ನೋವು ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿದ್ದೀರಾ ಎಂದರೆ ಈ ವಿಧಾನವನ್ನು ಮಾಡಿ ನೋಡಿ ಅವುಗಳಿಂದ ಮುಕ್ತರಾಗಿ.


ಪಾರಿಜಾತ ಗಿಡದಎಲೆಗಳನ್ನು 6, 7 ರಷ್ಟು ತೆಗೆದುಕೊಂಡು ನುಣ್ಣಗೆ ಫೇಸ್ಟ್ ಮಾಡಿಕೊಳ್ಳಬೇಕು. ಅದನ್ನು ಒಂದು ಗ್ಲಾಸ್ ನೀರಿನಲ್ಲಿ ಚೆನ್ನಾಗಿ ಕುದಿಸಬೇಕು. ಆ ನೀರು ಅರ್ಧ ಆಗುವವರೆಗೂ ಕಷಾಯದಂತೆ ಮಾಡಿಕೊಳ್ಳಬೇಕು. ಆ ಕಷಾಯವನ್ನು ರಾತ್ರಿಯೆಲ್ಲ ಹಾಗೆಯೇ ಇಟ್ಟು ಬೆಳಿಗ್ಗೆ ತಣ್ಣಗೆ ಇರುವಾಗಲೇ ಕುಡಿಯಬೇಕು.


ಪಾರಿಜಾತ ಎಲೆಗಳ ಕಷಾಯವು, ರುಮಟಾಯಿಡ್, ಅರ್ಥರೈಟಿಸ್ ನೋವುಗಳಿಗೆ ಉತ್ತಮವಾದ ಔಷಧವಾಗಿ ಕೆಲಸ ಮಾಡುತ್ತದೆ. ಇದನ್ನು ತಯಾರಿಮಾಡಿಕೊಂಡು ಪ್ರತಿದಿನ ತೆಗೆದುಕೊಂಡರೆ ಕೇವಲ 30 ರಿಂದ 40 ದಿನಗಳಲ್ಲೇ ಎಂತಹ ಕೀಲು ನೋವು ವಾಸಿಯಾಗುತ್ತದೆ. ಮೂಳೆಗಳಲ್ಲಿ ಸವೆದುಹೋಗಿರುವ ಕಾರ್ಟಿಲೆಜ್ ಎಂಬ ಅಂಶ ಮತ್ತೆ ಉತ್ಪತ್ತಿಯಾಗುತ್ತದೆ.


ಅವುಗಳಲ್ಲದೆ ಈ ಔಷಧವು ಡೆಂಗಿ ಜ್ವರಕ್ಕೂ ಸಹ ಉಪಯುಕ್ತವಾದದ್ದು. ಡೆಂಗಿ ಕಾರಣವಾಗಿ ಬರುವ ಮೈ ನೋವುಗಳು ಗುಣಮುಖವಾಗಬೇಕೆಂದರೆ ಈ ಔಷಧವನ್ನು ಕುಡಿಯಬೇಕಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments