Webdunia - Bharat's app for daily news and videos

Install App

ಮಕ್ಕಳಿಗೆ ಬೇಧಿಯಾಗುತ್ತಿದ್ದರೆ ಇದನ್ನು ಕುಡಿಸಿ

Webdunia
ಬುಧವಾರ, 26 ಆಗಸ್ಟ್ 2020 (08:47 IST)
ಬೆಂಗಳೂರು : ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದಾಗ ಬೇಧಿಯಾಗುತ್ತದೆ. ಮಕ್ಕಳಲ್ಲಿ ಸಾಮಾನ್ಯವಾಗಿ ಈ ಸಮಸ್ಯೆ ಕಂಡುಬರುತ್ತದೆ. ಇದಕ್ಕೆ ಈ ಮನೆಮದ್ದನ್ನು ಬಳಸಿ.

1 ಹಿಡಿ ಕಪ್ಪು ಅಕ್ಕಿಯನ್ನು ಕೆಂಪಾಗುವವರೆಗೂ ಹುರಿಯಿರಿ. ಅದಕ್ಕೆ ½ ಚಮಚ ಮೆಂತ್ಯಕಾಳು, ಜೀರಿಗೆ ಹಾಕಿ ಹುರಿಯಿರಿ. ಇವಿಷ್ಟನ್ನು ಪುಡಿ ಮಾಡಿ ನೀರಿನಲ್ಲಿ ಕುದಿಸಿ. ಈ ನೀರನ್ನು ದಿನಕ್ಕೆ 2 ಬಾರಿ ಕುಡಿಸಿದರೆ ಮಕ್ಕಳ ಬೇಧಿ ನಿಯಂತ್ರಣಕ್ಕೆ ಬರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments