Webdunia - Bharat's app for daily news and videos

Install App

ಮಕ್ಕಳಿಗೆ ಬೇಧಿಯಾಗುತ್ತಿದ್ದರೆ ಇದನ್ನು ಕುಡಿಸಿ

Webdunia
ಬುಧವಾರ, 26 ಆಗಸ್ಟ್ 2020 (08:47 IST)
ಬೆಂಗಳೂರು : ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದಾಗ ಬೇಧಿಯಾಗುತ್ತದೆ. ಮಕ್ಕಳಲ್ಲಿ ಸಾಮಾನ್ಯವಾಗಿ ಈ ಸಮಸ್ಯೆ ಕಂಡುಬರುತ್ತದೆ. ಇದಕ್ಕೆ ಈ ಮನೆಮದ್ದನ್ನು ಬಳಸಿ.

1 ಹಿಡಿ ಕಪ್ಪು ಅಕ್ಕಿಯನ್ನು ಕೆಂಪಾಗುವವರೆಗೂ ಹುರಿಯಿರಿ. ಅದಕ್ಕೆ ½ ಚಮಚ ಮೆಂತ್ಯಕಾಳು, ಜೀರಿಗೆ ಹಾಕಿ ಹುರಿಯಿರಿ. ಇವಿಷ್ಟನ್ನು ಪುಡಿ ಮಾಡಿ ನೀರಿನಲ್ಲಿ ಕುದಿಸಿ. ಈ ನೀರನ್ನು ದಿನಕ್ಕೆ 2 ಬಾರಿ ಕುಡಿಸಿದರೆ ಮಕ್ಕಳ ಬೇಧಿ ನಿಯಂತ್ರಣಕ್ಕೆ ಬರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೆದುಳಿನ ಶಕ್ತಿ ಹೆಚ್ಚಿಸಲು ಈ 5 ಚಟುವಟಿಕೆಗಳು ಬೆಸ್ಟ್‌

ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೂ ಗಂಟಲು ನೋವು ಬರುತ್ತದೆಯೇ ಹೀಗೆ ಮಾಡಿ

ಬೇಸಿಗೆಯಲ್ಲಿ ಸ್ವಲ್ಪ ಯಡವಟ್ಟು ಮಾಡಿಕೊಂಡ್ರೆ ಅನಾರೋಗ್ಯ ಕಟ್ಟಿಟ್ಟ ಬುತ್ತಿ

Valentine Day Special: ನಿಮ್ಮ ಪ್ರಿಯತಮೆಗೆ ಈ ತಿನಿಸು ಮಾಡಿ ಸರ್ಪ್ರೈಸ್ ನೀಡಿ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಮುಂದಿನ ಸುದ್ದಿ
Show comments