ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಪಾನೀಯ ಬಳಸಿ

Webdunia
ಶುಕ್ರವಾರ, 1 ಮೇ 2020 (09:30 IST)
ಬೆಂಗಳೂರು: ಕೊರೋನಾ ಇರಲಿ, ಯಾವುದೇ ಮಾರಣಾಂತಿಕ ರೋಗವಿರಲಿ ಮನುಷ್ಯನ ಮೇಲೆ ಬೇಗನೇ ಪರಿಣಾಮ ಬೀರುವುದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ. ಹೀಗಾಗಿ ರೋಗ ನಿರೋಧಕ ಶಕ್ತಿ ಬೆಳೆಸಿಕೊಳ್ಳಲು ನಾವು ಪ್ರಯತ್ನಿಸಬೇಕು.


ಅದಕ್ಕಾಗಿ ಈ ಒಂದು ಕಷಾಯ ಮಾಡಿಕೊಂಡು ಪ್ರತಿನಿತ್ಯ ಸೇವಿಸುತ್ತಾ ಬಂದರೆ ಉತ್ತಮ. ಇದಕ್ಕೆ ಬಳಕೆಯಾಗುವುದು ನಮ್ಮ ಅಡುಗೆ ಮನೆಯಲ್ಲೇ ಇರುವ ಕಾಳು ಮೆಣಸು, ಜೀರಿಗೆ, ಮೆಂತೆ, ಶುಂಠಿ, ತುಳಸಿ ಹಾಗೂ ರುಚಿಗೆ ಬೇಕಾದರೆ ಬೆಲ್ಲ.

ಕಾಳು ಮೆಣಸು, ಜೀರಿಗೆ ಮತ್ತು ಮೆಂತೆಯನ್ನು ಹದವಾಗಿ ಬಿಸಿ ಮಾಡಿ ಪುಡಿ ಮಾಡಿಕೊಳ್ಳಿ. ಇದಕ್ಕೆ ಸ್ವಲ್ಪ ಶುಂಠಿ ಹಾಗೂ ತುಳಸಿಯನ್ನು ಜಜ್ಜಿ ರಸ ತೆಗೆದು ಹಾಕಿ. ಚೆನ್ನಾಗಿ ಕುದಿಸಿದ ಬಳಿಕ ಬೆಲ್ಲ ಹಾಕಿ ಸ್ವಲ್ಪ ಹೊತ್ತು ಕುದಿಯಲು ಬಿಟ್ಟರೆ ಕಷಾಯ ರೆಡಿ. ಇದನ್ನು ಪ್ರತಿನಿತ್ಯ ಸೇವಿಸುವಿದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments