ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಪಾನೀಯ ಬಳಸಿ

Webdunia
ಶುಕ್ರವಾರ, 1 ಮೇ 2020 (09:30 IST)
ಬೆಂಗಳೂರು: ಕೊರೋನಾ ಇರಲಿ, ಯಾವುದೇ ಮಾರಣಾಂತಿಕ ರೋಗವಿರಲಿ ಮನುಷ್ಯನ ಮೇಲೆ ಬೇಗನೇ ಪರಿಣಾಮ ಬೀರುವುದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ. ಹೀಗಾಗಿ ರೋಗ ನಿರೋಧಕ ಶಕ್ತಿ ಬೆಳೆಸಿಕೊಳ್ಳಲು ನಾವು ಪ್ರಯತ್ನಿಸಬೇಕು.


ಅದಕ್ಕಾಗಿ ಈ ಒಂದು ಕಷಾಯ ಮಾಡಿಕೊಂಡು ಪ್ರತಿನಿತ್ಯ ಸೇವಿಸುತ್ತಾ ಬಂದರೆ ಉತ್ತಮ. ಇದಕ್ಕೆ ಬಳಕೆಯಾಗುವುದು ನಮ್ಮ ಅಡುಗೆ ಮನೆಯಲ್ಲೇ ಇರುವ ಕಾಳು ಮೆಣಸು, ಜೀರಿಗೆ, ಮೆಂತೆ, ಶುಂಠಿ, ತುಳಸಿ ಹಾಗೂ ರುಚಿಗೆ ಬೇಕಾದರೆ ಬೆಲ್ಲ.

ಕಾಳು ಮೆಣಸು, ಜೀರಿಗೆ ಮತ್ತು ಮೆಂತೆಯನ್ನು ಹದವಾಗಿ ಬಿಸಿ ಮಾಡಿ ಪುಡಿ ಮಾಡಿಕೊಳ್ಳಿ. ಇದಕ್ಕೆ ಸ್ವಲ್ಪ ಶುಂಠಿ ಹಾಗೂ ತುಳಸಿಯನ್ನು ಜಜ್ಜಿ ರಸ ತೆಗೆದು ಹಾಕಿ. ಚೆನ್ನಾಗಿ ಕುದಿಸಿದ ಬಳಿಕ ಬೆಲ್ಲ ಹಾಕಿ ಸ್ವಲ್ಪ ಹೊತ್ತು ಕುದಿಯಲು ಬಿಟ್ಟರೆ ಕಷಾಯ ರೆಡಿ. ಇದನ್ನು ಪ್ರತಿನಿತ್ಯ ಸೇವಿಸುವಿದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಕಾಲಿನ ಮಾಂಸಖಂಡಗಳು ನೋವಾಗುತ್ತಿದೆಯಾ, ಇದಕ್ಕೆ ಕಾರಣ ಇಲ್ಲಿದೆ

ಮುಟ್ಟು ತಡವಾಗಿ ಆಗ್ತಿದೆಯಾ, ಇದಕ್ಕೆ ಕಾರಣಗಳು ಹೀಗಿರಬಹುದು

ಸೆಖೆಯಾಗುತ್ತಿದೆ ಎಂದರೆ ಬಿಸಿಲು ಮಾತ್ರ ಕಾರಣವಲ್ಲ: ಎಚ್ಚರಿಕೆ

ಮುಂದಿನ ಸುದ್ದಿ
Show comments