Webdunia - Bharat's app for daily news and videos

Install App

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಪಾನೀಯ ಬಳಸಿ

Webdunia
ಶುಕ್ರವಾರ, 1 ಮೇ 2020 (09:30 IST)
ಬೆಂಗಳೂರು: ಕೊರೋನಾ ಇರಲಿ, ಯಾವುದೇ ಮಾರಣಾಂತಿಕ ರೋಗವಿರಲಿ ಮನುಷ್ಯನ ಮೇಲೆ ಬೇಗನೇ ಪರಿಣಾಮ ಬೀರುವುದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ. ಹೀಗಾಗಿ ರೋಗ ನಿರೋಧಕ ಶಕ್ತಿ ಬೆಳೆಸಿಕೊಳ್ಳಲು ನಾವು ಪ್ರಯತ್ನಿಸಬೇಕು.


ಅದಕ್ಕಾಗಿ ಈ ಒಂದು ಕಷಾಯ ಮಾಡಿಕೊಂಡು ಪ್ರತಿನಿತ್ಯ ಸೇವಿಸುತ್ತಾ ಬಂದರೆ ಉತ್ತಮ. ಇದಕ್ಕೆ ಬಳಕೆಯಾಗುವುದು ನಮ್ಮ ಅಡುಗೆ ಮನೆಯಲ್ಲೇ ಇರುವ ಕಾಳು ಮೆಣಸು, ಜೀರಿಗೆ, ಮೆಂತೆ, ಶುಂಠಿ, ತುಳಸಿ ಹಾಗೂ ರುಚಿಗೆ ಬೇಕಾದರೆ ಬೆಲ್ಲ.

ಕಾಳು ಮೆಣಸು, ಜೀರಿಗೆ ಮತ್ತು ಮೆಂತೆಯನ್ನು ಹದವಾಗಿ ಬಿಸಿ ಮಾಡಿ ಪುಡಿ ಮಾಡಿಕೊಳ್ಳಿ. ಇದಕ್ಕೆ ಸ್ವಲ್ಪ ಶುಂಠಿ ಹಾಗೂ ತುಳಸಿಯನ್ನು ಜಜ್ಜಿ ರಸ ತೆಗೆದು ಹಾಕಿ. ಚೆನ್ನಾಗಿ ಕುದಿಸಿದ ಬಳಿಕ ಬೆಲ್ಲ ಹಾಕಿ ಸ್ವಲ್ಪ ಹೊತ್ತು ಕುದಿಯಲು ಬಿಟ್ಟರೆ ಕಷಾಯ ರೆಡಿ. ಇದನ್ನು ಪ್ರತಿನಿತ್ಯ ಸೇವಿಸುವಿದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈರುಳ್ಳಿ ಕಟ್‌ ಮಾಡಿ ಫ್ರಿಡ್ಜ್‌ನಲ್ಲಿಡುವ ಅಭ್ಯಾಸ ಇದ್ರೆ ಈ ಸುದ್ದಿ ಓದಲೇ ಬೇಕು

ಬೆಕ್ಕು ಕಚ್ಚಿದ್ರೆ ಎಷ್ಟು ಡೇಂಜರ್, ಏನೆಲ್ಲಾ ಲಕ್ಷಣಗಳಿರುತ್ತವೆ ನೋಡಿ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ಮುಂದಿನ ಸುದ್ದಿ
Show comments