Webdunia - Bharat's app for daily news and videos

Install App

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ಪಾನೀಯ ಬಳಸಿ

Webdunia
ಶುಕ್ರವಾರ, 1 ಮೇ 2020 (09:30 IST)
ಬೆಂಗಳೂರು: ಕೊರೋನಾ ಇರಲಿ, ಯಾವುದೇ ಮಾರಣಾಂತಿಕ ರೋಗವಿರಲಿ ಮನುಷ್ಯನ ಮೇಲೆ ಬೇಗನೇ ಪರಿಣಾಮ ಬೀರುವುದು ದೇಹದಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದಾಗ. ಹೀಗಾಗಿ ರೋಗ ನಿರೋಧಕ ಶಕ್ತಿ ಬೆಳೆಸಿಕೊಳ್ಳಲು ನಾವು ಪ್ರಯತ್ನಿಸಬೇಕು.


ಅದಕ್ಕಾಗಿ ಈ ಒಂದು ಕಷಾಯ ಮಾಡಿಕೊಂಡು ಪ್ರತಿನಿತ್ಯ ಸೇವಿಸುತ್ತಾ ಬಂದರೆ ಉತ್ತಮ. ಇದಕ್ಕೆ ಬಳಕೆಯಾಗುವುದು ನಮ್ಮ ಅಡುಗೆ ಮನೆಯಲ್ಲೇ ಇರುವ ಕಾಳು ಮೆಣಸು, ಜೀರಿಗೆ, ಮೆಂತೆ, ಶುಂಠಿ, ತುಳಸಿ ಹಾಗೂ ರುಚಿಗೆ ಬೇಕಾದರೆ ಬೆಲ್ಲ.

ಕಾಳು ಮೆಣಸು, ಜೀರಿಗೆ ಮತ್ತು ಮೆಂತೆಯನ್ನು ಹದವಾಗಿ ಬಿಸಿ ಮಾಡಿ ಪುಡಿ ಮಾಡಿಕೊಳ್ಳಿ. ಇದಕ್ಕೆ ಸ್ವಲ್ಪ ಶುಂಠಿ ಹಾಗೂ ತುಳಸಿಯನ್ನು ಜಜ್ಜಿ ರಸ ತೆಗೆದು ಹಾಕಿ. ಚೆನ್ನಾಗಿ ಕುದಿಸಿದ ಬಳಿಕ ಬೆಲ್ಲ ಹಾಕಿ ಸ್ವಲ್ಪ ಹೊತ್ತು ಕುದಿಯಲು ಬಿಟ್ಟರೆ ಕಷಾಯ ರೆಡಿ. ಇದನ್ನು ಪ್ರತಿನಿತ್ಯ ಸೇವಿಸುವಿದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments