Webdunia - Bharat's app for daily news and videos

Install App

ಡಯಾಬಿಟಿಸ್ ನಿಂದ ದೂರವಿರಲು ಈ ನೀರನ್ನು ಕುಡಿಯಿರಿ

Webdunia
ಭಾನುವಾರ, 3 ಮಾರ್ಚ್ 2019 (07:35 IST)
ಬೆಂಗಳೂರು : ಇತ್ತಿಚಿನ ದಿನಗಳಲ್ಲಿ ಹೆಚ್ಚಿನವರು ಡಯಾಬಿಟಿಸ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಈ ಸಮಸ್ಯೆ ಈಗ ವಯಸ್ಸಾದವರಿಗೆ ಮಾತ್ರವಲ್ಲ ಯುವಕರಲ್ಲಿಯೂ ಕಂಡುಬರುತ್ತಿದೆ. ಆದ್ದರಿಂದ ಈ ಸಮಸ್ಯೆಯಿಂದ ದೂರವಿರಲು ಪ್ರತಿದಿನ ಈ ನೀರನ್ನು ಕುಡಿಯಿರಿ. ಈ ನೀರನ್ನು ತಯಾರಿಸುವುದು ಹೇಗೆಂದು ಮೊದಲು ತಿಳಿದು ಕೊಳ್ಳೋಣ.

ಕೃಷ್ಣ ತುಳಸಿ ಎಲೆಗಳನ್ನು ಬಿಸಿಲಿನಲ್ಲಿ ಒಣಗಿಸಿ ಪೌಡರ್ ಮಾಡಿಕೊಂಡು ಅದರಲ್ಲಿ 50 ಗ್ರಾಂ ತೆಗೆದುಕೊಳ್ಳಿ. ಹಾಗೇ ಬೇವಿನ ಎಲೆ ಪುಡಿ 50ಗ್ರಾಂ, ಬಿಲ್ವ ಪತ್ರೆ ಎಲೆ ಪುಡಿ 50ಗ್ರಾಂ ತೆಗೆದಕೊಂಡು ಮೂರನ್ನು ಮಿಕ್ಸ್ ಮಾಡಿ ಒಂದು ಗಾಜಿನ ಬಾಟಲ್ ನಲ್ಲಿ ಹಾಕಿಡಿ.

 

ಈ ಪುಡಿಯನ್ನು ½  ಟೀ ಚಮಚದಷ್ಟು ತೆಗೆದುಕೊಂಡು 200ml ನೀರಿಗೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಊಟಕ್ಕಿಂತ 12 ಗಂಟೆ ಮೊದಲು ಕುಡಿಯಿರಿ. ಇದನ್ನು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಕುಡಿಯಿರಿ. ಹೀಗೆ ಇದನ್ನು 3 ತಿಂಗಳು ಮಾಡಿದರೆ ಶುಗರ್ ಇರುವವರಿಗೆ ಬೇಗ ಕಂಟ್ರೋಲ್ ಗೆ ಬರುತ್ತದೆ. ಹಾಗೇ ಇದನ್ನ ಕುಡಿಯುವವರಿಗೆ ಶುಗರ್ ಬರಲ್ಲ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments