Webdunia - Bharat's app for daily news and videos

Install App

ಡಯಾಬಿಟಿಸ್ ನಿಂದ ದೂರವಿರಲು ಈ ನೀರನ್ನು ಕುಡಿಯಿರಿ

Webdunia
ಭಾನುವಾರ, 3 ಮಾರ್ಚ್ 2019 (07:35 IST)
ಬೆಂಗಳೂರು : ಇತ್ತಿಚಿನ ದಿನಗಳಲ್ಲಿ ಹೆಚ್ಚಿನವರು ಡಯಾಬಿಟಿಸ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಈ ಸಮಸ್ಯೆ ಈಗ ವಯಸ್ಸಾದವರಿಗೆ ಮಾತ್ರವಲ್ಲ ಯುವಕರಲ್ಲಿಯೂ ಕಂಡುಬರುತ್ತಿದೆ. ಆದ್ದರಿಂದ ಈ ಸಮಸ್ಯೆಯಿಂದ ದೂರವಿರಲು ಪ್ರತಿದಿನ ಈ ನೀರನ್ನು ಕುಡಿಯಿರಿ. ಈ ನೀರನ್ನು ತಯಾರಿಸುವುದು ಹೇಗೆಂದು ಮೊದಲು ತಿಳಿದು ಕೊಳ್ಳೋಣ.

ಕೃಷ್ಣ ತುಳಸಿ ಎಲೆಗಳನ್ನು ಬಿಸಿಲಿನಲ್ಲಿ ಒಣಗಿಸಿ ಪೌಡರ್ ಮಾಡಿಕೊಂಡು ಅದರಲ್ಲಿ 50 ಗ್ರಾಂ ತೆಗೆದುಕೊಳ್ಳಿ. ಹಾಗೇ ಬೇವಿನ ಎಲೆ ಪುಡಿ 50ಗ್ರಾಂ, ಬಿಲ್ವ ಪತ್ರೆ ಎಲೆ ಪುಡಿ 50ಗ್ರಾಂ ತೆಗೆದಕೊಂಡು ಮೂರನ್ನು ಮಿಕ್ಸ್ ಮಾಡಿ ಒಂದು ಗಾಜಿನ ಬಾಟಲ್ ನಲ್ಲಿ ಹಾಕಿಡಿ.

 

ಈ ಪುಡಿಯನ್ನು ½  ಟೀ ಚಮಚದಷ್ಟು ತೆಗೆದುಕೊಂಡು 200ml ನೀರಿಗೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಊಟಕ್ಕಿಂತ 12 ಗಂಟೆ ಮೊದಲು ಕುಡಿಯಿರಿ. ಇದನ್ನು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಕುಡಿಯಿರಿ. ಹೀಗೆ ಇದನ್ನು 3 ತಿಂಗಳು ಮಾಡಿದರೆ ಶುಗರ್ ಇರುವವರಿಗೆ ಬೇಗ ಕಂಟ್ರೋಲ್ ಗೆ ಬರುತ್ತದೆ. ಹಾಗೇ ಇದನ್ನ ಕುಡಿಯುವವರಿಗೆ ಶುಗರ್ ಬರಲ್ಲ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments