Webdunia - Bharat's app for daily news and videos

Install App

ಗಂಟಲು ನೋವು ನಿವಾರಣೆಯಾಗಲು ಈ ನೀರನ್ನು ಕುಡಿಯಿರಿ

Webdunia
ಶುಕ್ರವಾರ, 20 ಮಾರ್ಚ್ 2020 (07:49 IST)
ಬೆಂಗಳೂರು: ಧೂಳಿನಿಂದಾಗಿ ಗಂಟಲಿನಲ್ಲಿ ಸೋಂಕು ತಗಲಿ ನೋವು ಉಂಟಾಗುತ್ತದೆ. ಇದರಿಂದ ಆಹಾರ ಸೇವನೆ ಕಷ್ಟವಾಗುತ್ತದೆ. ಈ ಗಂಟಲು ನೋವವನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.


ನಿಂಬೆ ಹಣ್ಣಿನಲ್ಲಿ ಆಂಟಿ ಬ್ಯಾಕ್ಟೀರಿಯಲ್ ಅಂಶವಿದ್ದು, ಇದನ್ನು ಸೇವಿಸದರೆ ಬ್ಯಾಕ್ಟೀರಿಯಾಗಳು ನಾಶವಾಗುತ್ತದೆ. ಆದಕಾರಣ ಬಿಸಿನೀರಿಗೆ ನಿಂಬೆ ಹಣ್ಣಿನ ರಸ ಹಾಗೂ ಜೇನುತುಪ್ಪ ಬೆರೆಸಿ ಕುಡಿದರೆ ಗಂಟಲಿನಲ್ಲಿರುವ  ಬ್ಯಾಕ್ಟೀರಿಯಾಗಳು ಸತ್ತು ನೋವು ಶಮನವಾಗುತ್ತದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments