Webdunia - Bharat's app for daily news and videos

Install App

ಗಂಟಲು ನೋವು ನಿವಾರಣೆಯಾಗಲು ಈ ನೀರನ್ನು ಕುಡಿಯಿರಿ

Webdunia
ಶುಕ್ರವಾರ, 20 ಮಾರ್ಚ್ 2020 (07:49 IST)
ಬೆಂಗಳೂರು: ಧೂಳಿನಿಂದಾಗಿ ಗಂಟಲಿನಲ್ಲಿ ಸೋಂಕು ತಗಲಿ ನೋವು ಉಂಟಾಗುತ್ತದೆ. ಇದರಿಂದ ಆಹಾರ ಸೇವನೆ ಕಷ್ಟವಾಗುತ್ತದೆ. ಈ ಗಂಟಲು ನೋವವನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.


ನಿಂಬೆ ಹಣ್ಣಿನಲ್ಲಿ ಆಂಟಿ ಬ್ಯಾಕ್ಟೀರಿಯಲ್ ಅಂಶವಿದ್ದು, ಇದನ್ನು ಸೇವಿಸದರೆ ಬ್ಯಾಕ್ಟೀರಿಯಾಗಳು ನಾಶವಾಗುತ್ತದೆ. ಆದಕಾರಣ ಬಿಸಿನೀರಿಗೆ ನಿಂಬೆ ಹಣ್ಣಿನ ರಸ ಹಾಗೂ ಜೇನುತುಪ್ಪ ಬೆರೆಸಿ ಕುಡಿದರೆ ಗಂಟಲಿನಲ್ಲಿರುವ  ಬ್ಯಾಕ್ಟೀರಿಯಾಗಳು ಸತ್ತು ನೋವು ಶಮನವಾಗುತ್ತದೆ.


 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments