ಕಾಮಾಲೆ ರೊಗಕ್ಕೆ ಇಲ್ಲಿದೆ ನೋಡಿ ಸುಲಭ ಪರಿಹಾರ

Webdunia
ಗುರುವಾರ, 28 ಡಿಸೆಂಬರ್ 2017 (10:04 IST)
ಬೆಂಗಳೂರು: ಮನುಷ್ಯನಿಗೆ ಬರುವ ರೋಗಗಳಲ್ಲಿ ಕಾಮಾಲೆ ರೋಗವು ಒಂದು. ಇದು ಒಂದು ಮಾರಣಾಂತಿಕ ರೋಗವಾಗಿದ್ದು, ಮಿತಿಮೀರಿದರೆ ಜೀವಕ್ಕೆ ಆಪತ್ತು ತರುತ್ತದೆ. ಕಾಮಾಲೆ ಬಂದ ಮನುಷ್ಯರ ಕಣ್ಣು ,ಉಗುರು, ನಾಲಿಗೆಯಲ್ಲಿ ಹಳದಿ ಬಣ್ಣ ಕಂಡುಬರುತ್ತದೆ. ಇದನ್ನು ಕಡಿಮೆ ಇರುವಾಗಲೆ ಗುಣಪಡಿಸಿಕೊಳ್ಳಬೇಕು. ಅದನ್ನು ಕೆಲವು ಮನೆಮದ್ದಿನಿಂದ ಗುಣಪಡಿಸಬಹುದು.


ಪೇರಳೆ ಹಣ್ಣನ್ನು ಜೀರಿಗೆ ಪುಡಿಯಲ್ಲಿ ಅದ್ದಿ ಒಂದು ರಾತ್ರಿ ಅದನ್ನು ಮಂಜು ಬೀಳುವ ಜಾಗದಲ್ಲಿಡಬೇಕು. ಮರುದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 2 ವಾರಗಳ ತನಕ ತಿನ್ನುತ್ತಾ ಬಂದರೆ ಕಾಮಾಲೆ ರೊಗ ನಿವಾರಣೆಯಾಗುತ್ತದೆ. 1ಚಮಚ ಹುಣಸೆಗೊಜ್ಜಿಗೆ ½ ಚಮಚ ಜೀರಿಗೆ ಪುಡಿ , 1ಚಮಚ ಜೇನುತುಪ್ಪ ಸೇರಿಸಿ ಒಂದುವಾರ ಸೇವಿಸಿದರೆ ಕಾಮಾಲೆ ದೂರವಾಗುತ್ತದೆ.


ಮಾವಿನಕಾಯಿಗೆ ಕಾಳುಮೆಣಸು, ಜೇನುತುಪ್ಪವನ್ನು ಹಚ್ಚಿಕೊಂಡು ತಿಂದರೆ ಪಿತ್ತಕೋಶ ಶುದ್ಧಿಯಾಗುವುದರ ಜೊತೆಗೆ ಪಿತ್ತರಸವೂ ವೃದ್ಧಿಸುತ್ತದೆ. 1 ಗ್ಲಾಸ್ ಹಸುವಿನ ಹಾಲಿಗೆ 1 ಚಮಚ ಒಣಶುಂಠಿ ಪುಡಿ ಬೇರೆಸಿ ದಿನಕ್ಕೆ ಒಂದೆರಡು ಬಾರಿ ಸೇವಿಸುತ್ತಾ ಬಂದರೆ ಕಾಮಾಲೆ ರೋಗದಿಂದ ಪಾರಾಗಬಹುದು. ದೊಡ್ಡ ಪತ್ರೆ ಎಲೆಗಳನ್ನು ಚೆನ್ನಾಗಿ ಜಗಿದು ರಸವನ್ನು ನುಂಗುತ್ತಿದ್ದರೆ ಕಾಮಾಲೆ ರೊಗ ನಿವಾರಣೆಯಾಗುವುದು. ಆದರೆ ಇದನ್ನು 1 ವಾರಗಳ ತನಕ ಮಾಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಮೊದಲ ಮೂರು ತಿಂಗಳು ಈ ಆಹಾರ ವಸ್ತುಗಳನ್ನು ಸೇವಿಸಬಾರದು

ತೂಕ ಇಳಿಸಿಕೊಳ್ಳುವ ಯೋಜನೆಯಲ್ಲಿರುವವರ ಬೆಳಗ್ಗಿನ ಅಭ್ಯಾಸ ಹೀಗಿರಲಿ

ದಿನಕ್ಕೊಂದು ಸೇಬು ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ

ಬಿಯರ್ ಕುಡಿದ್ರೆ ಹೊಟ್ಟೆ ದಪ್ಪ ಆಗುತ್ತಾ, ಕಾರಣವೇನು ನೋಡಿ video

ಹೃದಯದ ಕಾಳಜಿಗೆ ಈ ಹಣ್ಣುಗಳು ಉತ್ತಮ

ಮುಂದಿನ ಸುದ್ದಿ
Show comments