Webdunia - Bharat's app for daily news and videos

Install App

ಬೇಸಿಗೆಯ ಸೂರ್ಯನ ಬಿಸಿಯನ್ನು ತಡೆಯಲಾಗದವರು ಇದನ್ನು ಸೇವಿಸಿ

Webdunia
ಭಾನುವಾರ, 25 ಏಪ್ರಿಲ್ 2021 (06:55 IST)
ಬೆಂಗಳೂರು : ಬೇಸಿಗೆಯಲ್ಲಿ ಸೂರ್ಯ ಶಾಖ ಅತಿಯಾಗಿರುತ್ತದೆ. ಇದರಿಂದ ದೇಹದ ಉಷ್ಣಾಂಶ ಹೆಚ್ಚಾಗುತ್ತದೆ. ಹೊರಗಡೆ ಹೋದಾಗ ಸೂರ್ಯನ ಶಾಖವನ್ನು ತಡೆಯಲು ಆಗುವುದಿಲ್ಲ. ನೀರಿನಾಂಶ ಕಡಿಮೆಯಾಗಿ ಜ್ವರ, ತಲೆಸುತ್ತು, ಅತಿಸಾರ, ಉಸಿರಾಟದ ಸಮಸ್ಯೆ ಕಾಡುತ್ತದೆ. ಹಾಗಾಗಿ ಅದಕ್ಕಾಗಿ ಇವುಗಳನ್ನು ಸೇವಿಸಿ.

*ಮಜ್ಜಿಗೆ ಅಥವಾ ಮೊಸರು : ಇವುಗಳಲ್ಲಿ ಪ್ರೋಟೀನ್ ಅಧಿಕವಾಗಿರುತ್ತದೆ. ಬೇಸಿಗೆಯ ಬೇಗೆ ತಣಿಸಲು ಕಪ್ಪು ಉಪ್ಪನ್ನು ಬೆರೆಸಿ ಸೇವಿಸಿ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

*ಈರುಳ್ಳಿ ರಸ : ಇದು ದೇಹದ ಉಷ್ಣಾಂಶವನ್ನು ಕಡಿಮೆಮಾಡುತ್ತದೆ. ಹಾಗಾಗಿ ಹೊರಗಡೆ ಹೋಗುವಾಗ  ಈರುಳ್ಳಿ ರಸವನ್ನು ಕುಡಿಯಿರಿ.

*ಹೆಸರುಬೇಳೆ ಸೂಪ್ : ಇದು ದೇಹವನ್ನು ಹೈಡ್ರೇಟ್ ಮಾಡುತ್ತದೆ. ಇದು ಶಾಖದ ಅಪಾಯವನ್ನು ಕಡಿಮೆ ಮಾಡುತ್ತದೆ. ಹೆಸರು ಬೇಳೆಯನ್ನು ನೀರಿನಲ್ಲಿ ಕುದಿಸಿ ಉಪ್ಪು ಮತ್ತು ಪುದೀನ, ನಿಂಬೆ ರಸ ಸೇರಿಸಿ ಕುಡಿಯಿರಿ.

*ಹುಣಸೆ ರಸ : ಇದು ದೇಹವನ್ನು ಹೈಡ್ರೇಟ್ ಮಾಡುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಹುಣಸೆ ರಸಕ್ಕೆ ಬೆಲ್ಲ ಸೇರಿಸಿ ಕುಡಿಯಿರಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments