Webdunia - Bharat's app for daily news and videos

Install App

ಬೇಸಿಗೆಯ ಸೂರ್ಯನ ಬಿಸಿಯನ್ನು ತಡೆಯಲಾಗದವರು ಇದನ್ನು ಸೇವಿಸಿ

Webdunia
ಭಾನುವಾರ, 25 ಏಪ್ರಿಲ್ 2021 (06:55 IST)
ಬೆಂಗಳೂರು : ಬೇಸಿಗೆಯಲ್ಲಿ ಸೂರ್ಯ ಶಾಖ ಅತಿಯಾಗಿರುತ್ತದೆ. ಇದರಿಂದ ದೇಹದ ಉಷ್ಣಾಂಶ ಹೆಚ್ಚಾಗುತ್ತದೆ. ಹೊರಗಡೆ ಹೋದಾಗ ಸೂರ್ಯನ ಶಾಖವನ್ನು ತಡೆಯಲು ಆಗುವುದಿಲ್ಲ. ನೀರಿನಾಂಶ ಕಡಿಮೆಯಾಗಿ ಜ್ವರ, ತಲೆಸುತ್ತು, ಅತಿಸಾರ, ಉಸಿರಾಟದ ಸಮಸ್ಯೆ ಕಾಡುತ್ತದೆ. ಹಾಗಾಗಿ ಅದಕ್ಕಾಗಿ ಇವುಗಳನ್ನು ಸೇವಿಸಿ.

*ಮಜ್ಜಿಗೆ ಅಥವಾ ಮೊಸರು : ಇವುಗಳಲ್ಲಿ ಪ್ರೋಟೀನ್ ಅಧಿಕವಾಗಿರುತ್ತದೆ. ಬೇಸಿಗೆಯ ಬೇಗೆ ತಣಿಸಲು ಕಪ್ಪು ಉಪ್ಪನ್ನು ಬೆರೆಸಿ ಸೇವಿಸಿ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

*ಈರುಳ್ಳಿ ರಸ : ಇದು ದೇಹದ ಉಷ್ಣಾಂಶವನ್ನು ಕಡಿಮೆಮಾಡುತ್ತದೆ. ಹಾಗಾಗಿ ಹೊರಗಡೆ ಹೋಗುವಾಗ  ಈರುಳ್ಳಿ ರಸವನ್ನು ಕುಡಿಯಿರಿ.

*ಹೆಸರುಬೇಳೆ ಸೂಪ್ : ಇದು ದೇಹವನ್ನು ಹೈಡ್ರೇಟ್ ಮಾಡುತ್ತದೆ. ಇದು ಶಾಖದ ಅಪಾಯವನ್ನು ಕಡಿಮೆ ಮಾಡುತ್ತದೆ. ಹೆಸರು ಬೇಳೆಯನ್ನು ನೀರಿನಲ್ಲಿ ಕುದಿಸಿ ಉಪ್ಪು ಮತ್ತು ಪುದೀನ, ನಿಂಬೆ ರಸ ಸೇರಿಸಿ ಕುಡಿಯಿರಿ.

*ಹುಣಸೆ ರಸ : ಇದು ದೇಹವನ್ನು ಹೈಡ್ರೇಟ್ ಮಾಡುತ್ತದೆ. ಹಾಗಾಗಿ ಬೇಸಿಗೆಯಲ್ಲಿ ಹುಣಸೆ ರಸಕ್ಕೆ ಬೆಲ್ಲ ಸೇರಿಸಿ ಕುಡಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments