Webdunia - Bharat's app for daily news and videos

Install App

ಬಿಕ್ಕಳಿಕೆಯನ್ನು ತಕ್ಷಣ ನಿಲ್ಲಿಸಲು ಇದನ್ನು ಸೇವಿಸಿ

Webdunia
ಸೋಮವಾರ, 4 ಜನವರಿ 2021 (10:17 IST)
ಬೆಂಗಳೂರು :  ದೇಹದಲ್ಲಿ ನೀರಿನಾಂಶ ಕಡಿಮೆಯಾದಾಗ ಬಿಕ್ಕಳಿಕೆ ಬರುತ್ತದೆ. ಇದು ತುಂಬಾ ಕಿರಿಕಿರಿಯನ್ನುಂಟುಮಾಡುತ್ತದೆ. ಹಾಗಾಗಿ ಈ ಬಿಕ್ಕಳಿಕೆಯನ್ನು ತಕ್ಷಣ ನಿಲ್ಲಿಸಲು ಈ ಒಂದನ್ನು ಸೇವಿಸಿ.

ಬಿಕ್ಕಳಿಕೆ ಬಂದಾಗ ಸಕ್ಕರೆ ವೇಗವಾಗಿ ಅದನ್ನು ಪರಿಹರಿಸುತ್ತದೆ. ಬಿಕ್ಕಳಿಕೆ ಬರುವ ವೇಳೆ 1 ಚಮಚ ಸಕ್ಕರೆ ಸೇವಿಸಿದರೆ ಅದು ಬಿಕ್ಕಳಿಕೆಗೆ ಕಾರಣವಾಗುವ ನರವನ್ನು ಉತ್ತೇಜಿಸುವ ಮೂಲಕ ಬಿಕ್ಕಳಿಕೆಯನ್ನು ನಿಲ್ಲಿಸುತ್ತದೆ. ಹಾಗೇ ಉಸಿರನ್ನು ಹಿಡಿದಿಟ್ಟುಕೊಳ್ಳುವುದರ ಮೂಲಕ ಸಹ ಬಿಕ್ಕಳಿಕೆಯನ್ನು ನಿವಾರಿಸಬಹುದು.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments