Webdunia - Bharat's app for daily news and videos

Install App

ಬಿಕ್ಕಳಿಕೆಯನ್ನು ತಕ್ಷಣ ನಿಲ್ಲಿಸಲು ಇದನ್ನು ಸೇವಿಸಿ

Webdunia
ಸೋಮವಾರ, 4 ಜನವರಿ 2021 (10:17 IST)
ಬೆಂಗಳೂರು :  ದೇಹದಲ್ಲಿ ನೀರಿನಾಂಶ ಕಡಿಮೆಯಾದಾಗ ಬಿಕ್ಕಳಿಕೆ ಬರುತ್ತದೆ. ಇದು ತುಂಬಾ ಕಿರಿಕಿರಿಯನ್ನುಂಟುಮಾಡುತ್ತದೆ. ಹಾಗಾಗಿ ಈ ಬಿಕ್ಕಳಿಕೆಯನ್ನು ತಕ್ಷಣ ನಿಲ್ಲಿಸಲು ಈ ಒಂದನ್ನು ಸೇವಿಸಿ.

ಬಿಕ್ಕಳಿಕೆ ಬಂದಾಗ ಸಕ್ಕರೆ ವೇಗವಾಗಿ ಅದನ್ನು ಪರಿಹರಿಸುತ್ತದೆ. ಬಿಕ್ಕಳಿಕೆ ಬರುವ ವೇಳೆ 1 ಚಮಚ ಸಕ್ಕರೆ ಸೇವಿಸಿದರೆ ಅದು ಬಿಕ್ಕಳಿಕೆಗೆ ಕಾರಣವಾಗುವ ನರವನ್ನು ಉತ್ತೇಜಿಸುವ ಮೂಲಕ ಬಿಕ್ಕಳಿಕೆಯನ್ನು ನಿಲ್ಲಿಸುತ್ತದೆ. ಹಾಗೇ ಉಸಿರನ್ನು ಹಿಡಿದಿಟ್ಟುಕೊಳ್ಳುವುದರ ಮೂಲಕ ಸಹ ಬಿಕ್ಕಳಿಕೆಯನ್ನು ನಿವಾರಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments