Webdunia - Bharat's app for daily news and videos

Install App

ಬೇಸಿಗೆಯಲ್ಲಿ ಕೂದಲಿನ ಸಮಸ್ಯೆ ನಿವಾರಿಸಲು ಇದನ್ನು ಸೇವಿಸಿ

Webdunia
ಶುಕ್ರವಾರ, 2 ಏಪ್ರಿಲ್ 2021 (06:40 IST)
ಬೆಂಗಳೂರು : ಬೇಸಿಗೆ ಕಾಲದಲ್ಲಿ ಕೂದಲಿನ ಮೇಲೆ ಸೂರ್ಯನ ಕಿರಣಗಳು ಹೆಚ್ಚು ಪ್ರಭಾವ ಬೀರುತ್ತವೆ. ಅದರಲ್ಲೂ ಒರಟು ಕೂದಲಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹಾಗಾಗಿ  ಕೂದಲಿನ ಆರೈಕೆಗಾಗಿ ಇದನ್ನು ಹಚ್ಚಿ.

*ತೆಂಗಿನೆಣ್ಣೆಯಲ್ಲಿ ವಿಟಮಿನ್ ಇ ಮತ್ತು ಆ್ಯಂಟಿ ಆಕ್ಸಿಡೆಂಟ್ ಗಳಿವೆ. ಇದು ಹಾನಿಗೊಳಗಾದ ಕೂದಲನ್ನು ಸರಿಪಡಿಸುತ್ತದೆ. ಹಾಗಾಗಿ ಕೂದಲನ್ನು ವಾಶ್ ಮಾಡುವ ಮೊದಲು ಕೂದಲಿಗೆ ತೆಂಗಿನೆಣ್ಣೆ ಹಚ್ಚಿ.ಇದು ಕೂದಲನ್ನು ಹೊಳೆಯುವಂತೆ ಮಾಡುತ್ತದೆ.

*ಕೂದಲಿನ ಆರೋಗ್ಯ ಕಾಪಾಡಲು ಆಹಾರ ಕೂಡ ಮುಖ್ಯ. ಹಾಗಾಗಿ ವಿಟಮಿನ್ ಸಿ , ಇ ಮತ್ತು ಎ ಸಮೃದ್ಧವಾಗಿರುವ ಆಹಾರಗಳಾದ ಕ್ಯಾರೆಟ್, ಹಸಿರು ತರಕಾರಿ, ಸಿಟ್ರಸ್ ಹಣ‍್ಣುಗಳು, ಮಾವಿನ ಹಣ‍್ಣನ್ನು ಮುಂತಾದವುಗಳನ್ನು ಸೇವಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ಮುಂದಿನ ಸುದ್ದಿ
Show comments