Webdunia - Bharat's app for daily news and videos

Install App

ಥೈರಾಯ್ಡ್ ಸಮಸ್ಯೆಯಿಂದ ಮುಕ್ತಿ ಹೊಂದಲು ಇದನ್ನು ತಿನ್ನಿ

Webdunia
ಗುರುವಾರ, 7 ನವೆಂಬರ್ 2019 (09:49 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕೆಲವರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ನಮ್ಮ ಆಹಾರ, ಜೀವನಶೈಲಿ, ಒತ್ತಡ, ಚಿಂತೆ ಈ ಸಮಸ್ಯೆಗೆ ಕಾರಣವಾಗಿದೆ. ಹಾಗೇ ದೇಹದಲ್ಲಿರುವ ಕ್ಯಾಲ್ಸಿಯಂ, ಐಯೋಡಿನ್ ಕೊರತೆಯಿಂದಲೂ ಈ ಸಮಸ್ಯೆ ಉಂಟಾಗುತ್ತದೆ.



ಅಣಬೆ ಥೈರಾಯ್ಡ್ ಸಮಸ್ಯೆ ನಿಯಂತ್ರಿಸಲು ಸಹಕಾರಿಯಾಗಿದೆ. ಇತ್ತೀಚಿನ ಸಂಶೋಧನೆವೊಂದರ ಪ್ರಕಾರ ಥೈರಾಯ್ಡ್ ಗೆ ಶರೀರದಲ್ಲಿ ಸೆಲೆನಿಯಂ ಕಡಿಮೆಯಾಗುವುದು ಒಂದು ಕಾರಣವಾಗಿದೆಯಂತೆ. ಅಣಬೆಯಲ್ಲಿ ಸೆಲೆನಿಯಂ ಅಂಶ ಹೆಚ್ಚಾಗಿರುವುದರಿಂದ ಇದನ್ನು ಹೆಚ್ಚಾಗಿ ಬಳಸಿದರೆ ಥೈರಾಯ್ಡ್ ಸಮಸ್ಯೆಯನ್ನು  ನಿಯಂತ್ರಿಸಬಹುದು.

 

ಹಾಗೇ ಬೆಳ್ಳುಳ್ಳಿಯಲ್ಲಿಯೂ ಸೆಲೆನಿಯಂ ಅಂಶ ಹೆಚ್ಚಾಗಿರುವುದರಿಂದ ಇದನ್ನು ಹೆಚ್ಚಾಗಿ ಬಳಸಿದರೆ ಥೈರಾಯ್ಡ್ ಸಮಸ್ಯೆ ದೂರವಾಗುತ್ತದೆಯಂತೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments