Select Your Language

Notifications

webdunia
webdunia
webdunia
webdunia

ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ

ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ
ಬೆಂಗಳೂರು , ಸೋಮವಾರ, 14 ಸೆಪ್ಟಂಬರ್ 2020 (09:14 IST)
ಬೆಂಗಳೂರು : ಕೆಲವರಿಗೆ ಯಾವಾಗಲೂ ಬಿಕ್ಕಳಿಕೆ  ಬರುತ್ತಿರುತ್ತದೆ. ಇದರಿಂದ ನಮಗೆ ಹಾಗೂ ಬೇರೆಯವರಿಗೂ ಕಿರಿಕಿರಿ ಉಂಟಾಗುತ್ತದೆ. ಈ ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ.

2 ಚಮಚ ಕೊತ್ತಂಬರಿ ಸೊಪ್ಪಿನ ರಸಕ್ಕೆ ಒಂದು ಲೋಟ ಮಜ್ಜಿಗೆ  ಸೇರಿಸಿ ದಿನಕ್ಕೆ 2 ಬಾರಿ ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ. ಮಾತ್ರವಲ್ಲ ಅಜೀರ್ಣ ಸಮಸ್ಯೆ, ವಾಂತಿ ಸಮಸ್ಯೆ ದೂರವಾಗುತ್ತದೆ. ಅಲ್ಲದೇ ಕೊತ್ತಂಬರಿ ಸೊಪ್ಪನ್ನು ಊಟದ ಬಳಿಕ ಜಗಿಯುವುದರಿಂದ ದಂತಕ್ಷಯದ ಸಮಸ್ಯೆ ದೂರವಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಕರಾತ್ಮಕ ಶಕ್ತಿ ದೂರವಾಗಲು ಕಾಲಭೈರವನ ಸ್ವರೂಪವಾದ ಈ ವಸ್ತುವನ್ನು ಮನೆಯಲ್ಲಿಡಿ