Webdunia - Bharat's app for daily news and videos

Install App

ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ

Webdunia
ಸೋಮವಾರ, 14 ಸೆಪ್ಟಂಬರ್ 2020 (09:14 IST)
ಬೆಂಗಳೂರು : ಕೆಲವರಿಗೆ ಯಾವಾಗಲೂ ಬಿಕ್ಕಳಿಕೆ  ಬರುತ್ತಿರುತ್ತದೆ. ಇದರಿಂದ ನಮಗೆ ಹಾಗೂ ಬೇರೆಯವರಿಗೂ ಕಿರಿಕಿರಿ ಉಂಟಾಗುತ್ತದೆ. ಈ ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ.

2 ಚಮಚ ಕೊತ್ತಂಬರಿ ಸೊಪ್ಪಿನ ರಸಕ್ಕೆ ಒಂದು ಲೋಟ ಮಜ್ಜಿಗೆ  ಸೇರಿಸಿ ದಿನಕ್ಕೆ 2 ಬಾರಿ ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ. ಮಾತ್ರವಲ್ಲ ಅಜೀರ್ಣ ಸಮಸ್ಯೆ, ವಾಂತಿ ಸಮಸ್ಯೆ ದೂರವಾಗುತ್ತದೆ. ಅಲ್ಲದೇ ಕೊತ್ತಂಬರಿ ಸೊಪ್ಪನ್ನು ಊಟದ ಬಳಿಕ ಜಗಿಯುವುದರಿಂದ ದಂತಕ್ಷಯದ ಸಮಸ್ಯೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮುಂದಿನ ಸುದ್ದಿ
Show comments