Webdunia - Bharat's app for daily news and videos

Install App

ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ

Webdunia
ಸೋಮವಾರ, 14 ಸೆಪ್ಟಂಬರ್ 2020 (09:14 IST)
ಬೆಂಗಳೂರು : ಕೆಲವರಿಗೆ ಯಾವಾಗಲೂ ಬಿಕ್ಕಳಿಕೆ  ಬರುತ್ತಿರುತ್ತದೆ. ಇದರಿಂದ ನಮಗೆ ಹಾಗೂ ಬೇರೆಯವರಿಗೂ ಕಿರಿಕಿರಿ ಉಂಟಾಗುತ್ತದೆ. ಈ ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ.

2 ಚಮಚ ಕೊತ್ತಂಬರಿ ಸೊಪ್ಪಿನ ರಸಕ್ಕೆ ಒಂದು ಲೋಟ ಮಜ್ಜಿಗೆ  ಸೇರಿಸಿ ದಿನಕ್ಕೆ 2 ಬಾರಿ ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ. ಮಾತ್ರವಲ್ಲ ಅಜೀರ್ಣ ಸಮಸ್ಯೆ, ವಾಂತಿ ಸಮಸ್ಯೆ ದೂರವಾಗುತ್ತದೆ. ಅಲ್ಲದೇ ಕೊತ್ತಂಬರಿ ಸೊಪ್ಪನ್ನು ಊಟದ ಬಳಿಕ ಜಗಿಯುವುದರಿಂದ ದಂತಕ್ಷಯದ ಸಮಸ್ಯೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments