Webdunia - Bharat's app for daily news and videos

Install App

ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ

Webdunia
ಸೋಮವಾರ, 14 ಸೆಪ್ಟಂಬರ್ 2020 (09:14 IST)
ಬೆಂಗಳೂರು : ಕೆಲವರಿಗೆ ಯಾವಾಗಲೂ ಬಿಕ್ಕಳಿಕೆ  ಬರುತ್ತಿರುತ್ತದೆ. ಇದರಿಂದ ನಮಗೆ ಹಾಗೂ ಬೇರೆಯವರಿಗೂ ಕಿರಿಕಿರಿ ಉಂಟಾಗುತ್ತದೆ. ಈ ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ.

2 ಚಮಚ ಕೊತ್ತಂಬರಿ ಸೊಪ್ಪಿನ ರಸಕ್ಕೆ ಒಂದು ಲೋಟ ಮಜ್ಜಿಗೆ  ಸೇರಿಸಿ ದಿನಕ್ಕೆ 2 ಬಾರಿ ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ. ಮಾತ್ರವಲ್ಲ ಅಜೀರ್ಣ ಸಮಸ್ಯೆ, ವಾಂತಿ ಸಮಸ್ಯೆ ದೂರವಾಗುತ್ತದೆ. ಅಲ್ಲದೇ ಕೊತ್ತಂಬರಿ ಸೊಪ್ಪನ್ನು ಊಟದ ಬಳಿಕ ಜಗಿಯುವುದರಿಂದ ದಂತಕ್ಷಯದ ಸಮಸ್ಯೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments