Webdunia - Bharat's app for daily news and videos

Install App

ಬೇಸಿಗೆ ಕಾಲದಲ್ಲಿ ಈ ಹಣ್ಣನ್ನು ಹೆಚ್ಚಾಗಿ ಸೇವಿಸಿ ಅನಾರೋಗ್ಯದಿಂದ ದೂರವಿರಿ

Webdunia
ಗುರುವಾರ, 9 ಜನವರಿ 2020 (05:43 IST)
ಬೆಂಗಳೂರು : ಬೇಸಿಗೆಕಾಲದಲ್ಲಿ ಜನರು ಹೆಚ್ಚು ಕಾಯಿಲೆಗೆ ಬೀಳುತ್ತಾರೆ. ಇದನ್ನು ತಡೆಯಲು ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಈ ಹಣ್ಣನ್ನು ಸೇವಿಸಿ.



ಹೌದು. ಕರ್ಬೂಜದಲ್ಲಿ 95% ನೀರಿದೆ. ಆದಕಾರಣ ಬೇಸಿಗೆ ಕಾಲದಲ್ಲಿ ಈ ಹಣ್ಣನ್ನು ಹೆಚ್ಚಾಗಿ ಸೇವಿಸುವುದರಿಂದ ಅನಾರೋಗ್ಯದಿಂದ ದೂರವಿರಬಹುದು. ಪ್ರೋಟೀನ್, ಕಾರ್ಬೊಬೈಡ್ರೆಟ್, ಕಬ್ಬಣಾಂಶ, ವಿಟಮಿನ್ ಎಬಿಸಿ ಅಂಶ ಇದರಲ್ಲಿ ಹೆಚ್ಚಾಗಿ ಇದೆ.


ಇದು ದೇಹವನ್ನು ತಂಪಾಗಿರಿಸುವುದರ ಜೊತೆಗೆ ಹೃದಯದ ಉರಿ, ಮೂತ್ರಪಿಂಡದ ಸಮಸ್ಯೆ ಕಡಿಮೆ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಇದು ಸಹಕಾರಿ. ಬಿಸಿಲಿನ ಹೊಡೆತಕ್ಕೆ ತ್ವಚೆ ಹಾಳಾಗದಂತೆ ಕಾಪಾಡುತ್ತದೆ. ಅಲ್ಲದೇ ಇದು ಶ್ವಾಸಕೋಶದ ಕ್ಯಾನ್ಸರ್ ಹತ್ತಿರವೂ ಸುಳಿಯದಂತೆ ತಡೆಯುತ್ತದೆ. ಹಾಗೇ ಇದರಲ್ಲಿರುವ ರಂಜಕವು ನಿಮ್ಮ ಒತ್ತಡವನ್ನು ದೂರಮಾಡುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments