Webdunia - Bharat's app for daily news and videos

Install App

ಮುಟ್ಟಿನ ಸಮಯದಲ್ಲಾಗುವ ಸಮಸ್ಯೆಗಳನ್ನು ನಿವಾರಿಸಲು ಈ ಆಹಾರಗಳನ್ನು ಸೇವಿಸಿ

Webdunia
ಮಂಗಳವಾರ, 18 ಆಗಸ್ಟ್ 2020 (11:34 IST)
ಬೆಂಗಳೂರು : ಮುಟ್ಟಿನ ಸಮಯದಲ್ಲಿ ಮಹಿಳೆಯರು ಅನೇಕ ನೋವು ಸಂಕಟಗಳನ್ನು ಅನುಭವಿಸುತ್ತಾರೆ. ಆದಕಾರಣ ಈ ಸಮಯದಲ್ಲಿ ಈ ಸಮಸ್ಯೆಗಳನ್ನು ನಿವಾರಿಸಬೇಕಂದಲ್ಲಿ ಈ ಆಹಾರಗಳನ್ನು ಸೇವಿಸಿ.

*ಗೋಧಿ, ಓಟ್ಸ್, ಕಂದು ಬಣ್ಣದ ಅಕ್ಕಿಯನ್ನು ಹೆಚ್ಚಾಗಿ ಬಳಸಿ. ಹಾಲು, ಮೊಸರುಗಳನ್ನು ಹೆಚ್ಚಾಗಿ ಸೇವಿಸಿ. ಯಾಕೆಂದರೆ ಇದರಲ್ಲಿ ಕ್ಯಾಲ್ಸಿಯಂ ಅಧಿಕವಾಗಿರುವುದರಿಂದ ಕಾಲು ಸೆಳೆತಗಳನ್ನು ತಡೆಯುತ್ತದೆ.

ಹಾಗೇ ದ್ವಿದಳ ಧಾನ್ಯಗಳು, ಬೀಜಗಳು, ವಿಶೇಷವಾಗಿ ಅಗಸೆ ಬೀಜ, ಚಿಯಾ ಮತ್ತು ಸಾಲ್ಮನ್ ಗಳು ಪೈಟೊನ್ಯೂಟ್ರಿಯಂಟ್ಸ್ , ಒಮೆಗಾ 3 ನ್ನು ಒದಗಿಸುತ್ತದೆ. ಮತ್ತು ರಕ್ತದ ನಷ್ಟವನ್ನು ನಿಭಾಯಿಸುತ್ತದೆ. ಅಲ್ಲದೇ ಬಹಳಷ್ಟು ತರಕಾರಿ, ಸೊಪ್ಪುಗಳನ್ನು ಸೇವಿಸಿ ಇವುಗಳು ರಕ್ತದ ನಷ್ಟವನ್ನು ನಿವಾರಿಸುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮುಂದಿನ ಸುದ್ದಿ
Show comments