Webdunia - Bharat's app for daily news and videos

Install App

ಮಧುಮೇಹ, ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡಲು ಈ ಆಹಾರ ಸೇವಿಸಿ

Webdunia
ಬುಧವಾರ, 27 ಜನವರಿ 2021 (08:01 IST)
ಬೆಂಗಳೂರು : ಉತ್ತಮ ಆರೋಗ್ಯವನ್ನು ಹೊಂದಲು ಮಾಂಸಹಾರಕ್ಕಿಂತ ಸಸ್ಯ ಆಧಾರಿತ ಆಹಾರವನ್ನು ಸೇವಿಸುವುದು ಉತ್ತಮ. ಇದು ಚಯಾಪಚಯ ಕ್ರಿಯೆ ಹೆಚ್ಚಾಗಲು ಸಹಕರಿಸುತ್ತದೆ. ಮಧುಮೇಹ, ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಅ‍ಧ್ಯಯನದಿಂದ ತಿಳಿದುಬಂದಿದೆ.

ಹಾಗಾಗಿ ಸಂಸ್ಕರಿಸಿದ ಆಹಾರಗಳಿಗಿಂತ  ಈ ಸಸ್ಯ ಆಧಾರಿತ ಆಹಾರಗಳನ್ನು ಸೇವಿಸಿ:
ಸಿಟ್ರಸ್ ಹಣ್ಣುಗಳು, ಬಾಳೆಹಣ್ಣು, ದ್ರಾಕ್ಷಿ, ಅವಕಾಡೋ ಮುಂತಾದ ಹಣ್ಣುಗಳನ್ನು ಸೇವಿಸಿ.
ಕೋಸುಗಡ್ಡೆ, ಕ್ಯಾರೆಟ್, ಟೊಮೆಟೊ, ಕುಂಬಳಕಾಯಿ , ಹೂಕೋಸು, ಬೀಟ್ ರೋಟ್ ಮತ್ತು ಮೆಣಸುಗಳಂತಹ ತರಕಾರಿಗಳನ್ನು ಸೇವಿಸಿ.
ದ್ವಿದಳ ಧಾನ್ಯಗಳು, ಕಡಲೆ, ಫೈಬರ್ ಭರಿತ ಆಹಾರವನ್ನು ಸೇವಿಸಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments