Webdunia - Bharat's app for daily news and videos

Install App

ಮಧುಮೇಹ, ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡಲು ಈ ಆಹಾರ ಸೇವಿಸಿ

Webdunia
ಬುಧವಾರ, 27 ಜನವರಿ 2021 (08:01 IST)
ಬೆಂಗಳೂರು : ಉತ್ತಮ ಆರೋಗ್ಯವನ್ನು ಹೊಂದಲು ಮಾಂಸಹಾರಕ್ಕಿಂತ ಸಸ್ಯ ಆಧಾರಿತ ಆಹಾರವನ್ನು ಸೇವಿಸುವುದು ಉತ್ತಮ. ಇದು ಚಯಾಪಚಯ ಕ್ರಿಯೆ ಹೆಚ್ಚಾಗಲು ಸಹಕರಿಸುತ್ತದೆ. ಮಧುಮೇಹ, ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಅ‍ಧ್ಯಯನದಿಂದ ತಿಳಿದುಬಂದಿದೆ.

ಹಾಗಾಗಿ ಸಂಸ್ಕರಿಸಿದ ಆಹಾರಗಳಿಗಿಂತ  ಈ ಸಸ್ಯ ಆಧಾರಿತ ಆಹಾರಗಳನ್ನು ಸೇವಿಸಿ:
ಸಿಟ್ರಸ್ ಹಣ್ಣುಗಳು, ಬಾಳೆಹಣ್ಣು, ದ್ರಾಕ್ಷಿ, ಅವಕಾಡೋ ಮುಂತಾದ ಹಣ್ಣುಗಳನ್ನು ಸೇವಿಸಿ.
ಕೋಸುಗಡ್ಡೆ, ಕ್ಯಾರೆಟ್, ಟೊಮೆಟೊ, ಕುಂಬಳಕಾಯಿ , ಹೂಕೋಸು, ಬೀಟ್ ರೋಟ್ ಮತ್ತು ಮೆಣಸುಗಳಂತಹ ತರಕಾರಿಗಳನ್ನು ಸೇವಿಸಿ.
ದ್ವಿದಳ ಧಾನ್ಯಗಳು, ಕಡಲೆ, ಫೈಬರ್ ಭರಿತ ಆಹಾರವನ್ನು ಸೇವಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments