Webdunia - Bharat's app for daily news and videos

Install App

ಖಾರದಿಂದ ಬಾಯಿ ಉರಿಯುತ್ತಿದ್ದರೆ ಈ ಹಣ್ಣುಗಳನ್ನು ಸೇವಿಸಿ

Webdunia
ಶನಿವಾರ, 6 ಫೆಬ್ರವರಿ 2021 (06:34 IST)
ಬೆಂಗಳೂರು : ಖಾರವಾದ ಪದಾರ್ಥಗಳನ್ನು ಸೇವಿಸಿದಾಗ ಬಾಯಿ ಉರಿಯುತ್ತದೆ, ನೀರು ಬರಲು ಶುರುವಾಗುತ್ತದೆ. ಈ ಬಾಯಿ ಉರಿಯನ್ನು ತಕ್ಷಣ ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.

*ಸಕ್ಕರೆ ಅಥವಾ ಜೇನುತುಪ್ಪವನ್ನು ಸೇವಿಸಿ. ಇದರಲ್ಲಿರುವ ಅಂಶ ಖಾರವನ್ನು ಹೀರಿಕೊಳ್ಳುತ್ತದೆ. ಇದರಿಂದ ುರಿ ಕಡಿಮೆಯಾಗುತ್ತದೆ.

*ಟೊಮೆಟೊ, ನಿಂಬೆ ಹಣ್ಣು, ಕಿತ್ತಳೆ, ಅನಾನಸ್  ಹಣ್ಣುಗಳನ್ನು ಸೇವಿಸಿ. ಇವುಗಳಲ್ಲಿ ಆಮ್ಲವಿರುವುದರಿಂದ ಇದು ಖಾರವನ್ನು ಹೀರಿಕೊಳ್ಳುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments