Webdunia - Bharat's app for daily news and videos

Install App

ಖಾರದಿಂದ ಬಾಯಿ ಉರಿಯುತ್ತಿದ್ದರೆ ಈ ಹಣ್ಣುಗಳನ್ನು ಸೇವಿಸಿ

Webdunia
ಶನಿವಾರ, 6 ಫೆಬ್ರವರಿ 2021 (06:34 IST)
ಬೆಂಗಳೂರು : ಖಾರವಾದ ಪದಾರ್ಥಗಳನ್ನು ಸೇವಿಸಿದಾಗ ಬಾಯಿ ಉರಿಯುತ್ತದೆ, ನೀರು ಬರಲು ಶುರುವಾಗುತ್ತದೆ. ಈ ಬಾಯಿ ಉರಿಯನ್ನು ತಕ್ಷಣ ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.

*ಸಕ್ಕರೆ ಅಥವಾ ಜೇನುತುಪ್ಪವನ್ನು ಸೇವಿಸಿ. ಇದರಲ್ಲಿರುವ ಅಂಶ ಖಾರವನ್ನು ಹೀರಿಕೊಳ್ಳುತ್ತದೆ. ಇದರಿಂದ ುರಿ ಕಡಿಮೆಯಾಗುತ್ತದೆ.

*ಟೊಮೆಟೊ, ನಿಂಬೆ ಹಣ್ಣು, ಕಿತ್ತಳೆ, ಅನಾನಸ್  ಹಣ್ಣುಗಳನ್ನು ಸೇವಿಸಿ. ಇವುಗಳಲ್ಲಿ ಆಮ್ಲವಿರುವುದರಿಂದ ಇದು ಖಾರವನ್ನು ಹೀರಿಕೊಳ್ಳುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಮುಂದಿನ ಸುದ್ದಿ
Show comments