Webdunia - Bharat's app for daily news and videos

Install App

ಅಜೀರ್ಣ ಸಮಸ್ಯೆ ದೂರವಾಗಲು ಈ ಸೊಪ್ಪನ್ನು ತಿನ್ನಿ

Webdunia
ಸೋಮವಾರ, 23 ಮಾರ್ಚ್ 2020 (06:20 IST)
ಬೆಂಗಳೂರು : ಹೊರಗಿನ ಆಹಾರಗಳನ್ನು ಸೇವಿಸುವುದರಿಂದ ಕೆಲವೊಮ್ಮೆ ಅಜೀರ್ಣ ಸಮಸ್ಯೆ ಉಂಟಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಇದನ್ನು ಸೇವನೆ ಮಾಡಿ.

ಒಂದೆಲಗವನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ನಮ್ಮ ನೆನಪಿನ ಶಕ್ತಿ ಅಧಿಕವಾಗುತ್ತದೆ ಎಂದು ಹೇಳುತ್ತಾರೆ. ಅದೇರೀತಿ ಒಂದೆಲಗ ಸೊಪ್ಪನ್ನು ಪ್ರತಿದಿನ ಊಟವಾದ ನಂತರ ತಿನ್ನುವುದರಿಂದ ಅಜೀರ್ಣ ಸಮಸ್ಯೆ ದೂರವಾಗಿ ತಿಂದ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments