Webdunia - Bharat's app for daily news and videos

Install App

ಅತಿಸಾರ, ವಾಂತಿ ಇದ್ದಾಗ ತಪ್ಪದೇ ಇದನ್ನು ಸೇವಿಸಿ!

Webdunia
ಭಾನುವಾರ, 30 ಮೇ 2021 (09:49 IST)
ಬೆಂಗಳೂರು : ನಮ್ಮ ಜೀವನಶೈಲಿ, ತಿನ್ನುವ ಆಹಾರದಿಂದ ಕೆಲವೊಮ್ಮೆ ಆರೋಗ್ಯದಲ್ಲಿ ಸಮಸ್ಯೆ ಕಾಡುತ್ತದೆ. ಇದು ವಾಂತಿ, ಅತಿಸಾರಕ್ಕೆ ಕಾರಣವಾಗುತ್ತದೆ. ಇದರಿಂದ ದೇಹ ಶಕ್ತಿ ಕಳೆದುಕೊಳ್ಳುತ್ತದೆ. ಹಾಗಾಗಿ ಈ ಸಂದರ್ಭದಲ್ಲಿ ಇದನ್ನು ಸೇವಿಸಿ.

ಅತಿಸಾರ, ವಾಂತಿಯು ದೇಹದಲ್ಲಿ ಸೋಡಿಯಂ, ಪೊಟ್ಯಾಶಿಯಂ, ಮೆಗ್ನಿಸಿಯಂ ಕೊರತೆಯನ್ನುಂಟು ಮಾಡುತ್ತದೆ. ಇದು ಕೈಕಾಲು ನೋವು ಮತ್ತು ಕರುಳಿನ ಚಲನೆ ಮತ್ತು ಹೃದಯಬಡಿತವನ್ನು ಕಡಿಮೆ ಮಾಡುತ್ತದೆ. ಇದರಿಂದ ತಲೆತಿರುಗುವಿಕೆ, ಮೂರ್ಛೆ ಹೋಗುವ ಸಮಸ್ಯೆ ಕಾಡುತ್ತದೆ.

ಹಾಗಾಗಿ ವಾಂತಿ ಅತಿಸಾರ ಸಂಭವಿಸಿದಾಗ ಸಿಟ್ರಸ್ ಹಣ‍್ಣುಗಳನ್ನು ಹೆಚ್ಚಾಗಿ ಸೇವಿಸಿ. ನಿಂಬೆ ಪಾನಕ, ಉಪ್ಪು ಸಕ್ಕರೆ ಪಾಕವನ್ನು ತಯಾರಿಸಿ ಸೇವಿಸಿ. ಸಾಕಷ್ಟು ನೀರನ್ನು ಕುಡಿಯಿರಿ. ಖನಿಜ ಕೊರತೆಯನ್ನು ನೀಗಿಸಲು ಕಿತ್ತಳೆ, ಬಾಳೆಹಣ‍್ಣು, ನಿಂಬೆಯನ್ನು ಸೇವಿಸಬೇಕು. ಒಂದು ವೇಳೆ ನೀವು ಈ ಖನಿಜಾಂಶಗಳನ್ನು ಪೂರೈಸದಿದ್ದರೆ ಮೂತ್ರಪಿಂಡಗಳು ವಿಫಲವಾಗಬಹುದು.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments