Webdunia - Bharat's app for daily news and videos

Install App

ಪಿತ್ತದ ಸಮಸ್ಯೆ ನಿವಾರಣೆಗೆ ಈ ಹಣ್ಣನ್ನು ತಿನ್ನಿ

Webdunia
ಶನಿವಾರ, 7 ಮಾರ್ಚ್ 2020 (07:01 IST)
ಬೆಂಗಳೂರು : ಕೆಲವರಿಗೆ ಕೆಲವೊಮ್ಮೆ ಪಿತ್ತದ ಸಮಸ್ಯೆ ಉಂಟಾಗುತ್ತದೆ. ಇದರಿಂದ ಅವರಿಗೆ ಆಗಾಗ ಹುಳಿ ತೇಗು, ಹೊಟ್ಟೆಯುರಿ, ವಾಂತಿ, ತಲೆನೋವು ಬರುತ್ತಿರುತ್ತದೆ. ಈ ಪಿತ್ತದ ಸಮಸ್ಯೆಯನ್ನು ನಿವಾರಿಸಲು ಈ ಹಣ್ಣನ್ನು ಸೇವನೆ ಮಾಡಿ.


ದಾಳಿಂಬೆ ಹಣ್ಣು ರಕ್ತ ವೃದ್ಧಿಸಲು ಮಾತ್ರವಲ್ಲಿ ಇದು ಪಿತ್ತ ಶಮನ ಮಾಡಲು ಕೂಡ ಸಹಕಾರಿಯಾಗಿದೆ. ಪ್ರತಿದಿನ ದಾಳಿಂಬೆ ಹಣ‍್ಣಿನ ಜ್ಯೂಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಪಿತ್ತದಿಂದ ಉಂಟಾಗುವ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments