Webdunia - Bharat's app for daily news and videos

Install App

ಎದೆಯುರಿ ಸಮಸ್ಯೆ ನಿವಾರಿಸಲು ಈ ಎಲೆಯನ್ನು ಸೇವಿಸಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (09:05 IST)
ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಎದೆಯುರಿ ಕಾಣಿಸಿಕೊಳ್ಳುತ್ತದೆ. ಇದು ತುಂಬಾ ಕಿರಿಕಿರಿಯನ್ನುಂಟುಮಾಡುತ್ತದೆ. ಈ ಎದೆಯುರಿ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ತುಳಸಿ ಎಲೆ ಎದೆಯುರಿ ಸಮಸ್ಯೆಯನ್ನು ನಿವಾರಿಸುತ್ತದೆ. ತುಳಸಿ ಹೊಟ್ಟೆಯಲ್ಲಿ ಲೋಳೆಯ ಉತ್ಪಾದನೆಗೆ ಸಹಾಯ ಮಾಡುತ್ತದೆ, ಇದು ಎದೆಯುರಿಯನ್ನು ತಡೆಯುತ್ತದೆ. ಆದಕಾರಣ ತುಳಸಿ ಎಲೆಗಳನ್ನು ಜಗಿದು ತಿನ್ನಿ. ಅಲ್ಲದೇ ಆಮ್ಲ ಉತ್ಪಾದನೆ ಮತ್ತು ಅನಿಲಕ್ಕೆ ಕಾರಣವಾಗುವ ಉಬ್ಬಿರುವ ಹೊಟ್ಟೆಯ ಒಳಪದರವನ್ನು ಶಮನಗೊಳಿಸುತ್ತದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments