Webdunia - Bharat's app for daily news and videos

Install App

ಎದೆಯುರಿ ಸಮಸ್ಯೆ ನಿವಾರಿಸಲು ಈ ಎಲೆಯನ್ನು ಸೇವಿಸಿ

Webdunia
ಶುಕ್ರವಾರ, 2 ಅಕ್ಟೋಬರ್ 2020 (09:05 IST)
ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಎದೆಯುರಿ ಕಾಣಿಸಿಕೊಳ್ಳುತ್ತದೆ. ಇದು ತುಂಬಾ ಕಿರಿಕಿರಿಯನ್ನುಂಟುಮಾಡುತ್ತದೆ. ಈ ಎದೆಯುರಿ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ತುಳಸಿ ಎಲೆ ಎದೆಯುರಿ ಸಮಸ್ಯೆಯನ್ನು ನಿವಾರಿಸುತ್ತದೆ. ತುಳಸಿ ಹೊಟ್ಟೆಯಲ್ಲಿ ಲೋಳೆಯ ಉತ್ಪಾದನೆಗೆ ಸಹಾಯ ಮಾಡುತ್ತದೆ, ಇದು ಎದೆಯುರಿಯನ್ನು ತಡೆಯುತ್ತದೆ. ಆದಕಾರಣ ತುಳಸಿ ಎಲೆಗಳನ್ನು ಜಗಿದು ತಿನ್ನಿ. ಅಲ್ಲದೇ ಆಮ್ಲ ಉತ್ಪಾದನೆ ಮತ್ತು ಅನಿಲಕ್ಕೆ ಕಾರಣವಾಗುವ ಉಬ್ಬಿರುವ ಹೊಟ್ಟೆಯ ಒಳಪದರವನ್ನು ಶಮನಗೊಳಿಸುತ್ತದೆ.    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments