Webdunia - Bharat's app for daily news and videos

Install App

ಆಮ್ಲೀಯತೆ ಸಮಸ್ಯೆ ದೂರವಾಗಲು ಊಟದ ಬಳಿಕ ಈ ಎಲೆಯನ್ನು ತಿನ್ನಿ

Webdunia
ಗುರುವಾರ, 8 ಅಕ್ಟೋಬರ್ 2020 (08:30 IST)
ಬೆಂಗಳೂರು : ಊಟದಲ್ಲಿ ವ್ಯತ್ಯಾಸವಾದಾಗ ಕೆಲವರಿಗೆ ಆಮ್ಲೀಯತೆ ಸಮಸ್ಯೆ ಕಾಡುತ್ತಿರುತ್ತದೆ. ಈ ಸಮಸ್ಯೆಗೆ ಈ ಮನೆಮದ್ದನ್ನು ಬಳಸಿ.

ಊಟದ ನಂತರ ಕೆಲವು ತುಳಸಿ ಎಲೆಗಳನ್ನು ಅಗೆದು ತಿನ್ನಿ. ಇದು ಕೇವಲ ಆಂಟಾಸಿಡ್ ಆಗಿ ಕಾರ್ಯನಿರ್ವಹಿಸುವುದು ಮಾತ್ರವಲ್ಲ ಇದು ದೇಹದ ಆಹಾರವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಹಾಗೇ ಹೊಟ್ಟೆಯ ಹುಣ್ಣುಗಳು ಆಗುವುದನ್ನು ತಡೆಯುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments