ಆಮ್ಲೀಯತೆ ಸಮಸ್ಯೆ ದೂರವಾಗಲು ಊಟದ ಬಳಿಕ ಈ ಎಲೆಯನ್ನು ತಿನ್ನಿ

Webdunia
ಗುರುವಾರ, 8 ಅಕ್ಟೋಬರ್ 2020 (08:30 IST)
ಬೆಂಗಳೂರು : ಊಟದಲ್ಲಿ ವ್ಯತ್ಯಾಸವಾದಾಗ ಕೆಲವರಿಗೆ ಆಮ್ಲೀಯತೆ ಸಮಸ್ಯೆ ಕಾಡುತ್ತಿರುತ್ತದೆ. ಈ ಸಮಸ್ಯೆಗೆ ಈ ಮನೆಮದ್ದನ್ನು ಬಳಸಿ.

ಊಟದ ನಂತರ ಕೆಲವು ತುಳಸಿ ಎಲೆಗಳನ್ನು ಅಗೆದು ತಿನ್ನಿ. ಇದು ಕೇವಲ ಆಂಟಾಸಿಡ್ ಆಗಿ ಕಾರ್ಯನಿರ್ವಹಿಸುವುದು ಮಾತ್ರವಲ್ಲ ಇದು ದೇಹದ ಆಹಾರವನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಹಾಗೇ ಹೊಟ್ಟೆಯ ಹುಣ್ಣುಗಳು ಆಗುವುದನ್ನು ತಡೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳು ಚಾಕಲೇಟ್ ತಿಂದ ತಕ್ಷಣ ನೀರು ಕುಡಿಯಬಹುದೇ ಇಲ್ಲಿದೆ ಟಿಪ್ಸ್ video

ಪುರುಷರು ಒಣ ಮೀನು ಸೇವನೆ ಮಾಡುವುದರ ಉಪಯೋಗವೇನು ತಿಳಿದುಕೊಳ್ಳಿ

ಕಾಲಿನ ಮಾಂಸಖಂಡಗಳು ನೋವಾಗುತ್ತಿದೆಯಾ, ಇದಕ್ಕೆ ಕಾರಣ ಇಲ್ಲಿದೆ

ಮುಟ್ಟು ತಡವಾಗಿ ಆಗ್ತಿದೆಯಾ, ಇದಕ್ಕೆ ಕಾರಣಗಳು ಹೀಗಿರಬಹುದು

ಸೆಖೆಯಾಗುತ್ತಿದೆ ಎಂದರೆ ಬಿಸಿಲು ಮಾತ್ರ ಕಾರಣವಲ್ಲ: ಎಚ್ಚರಿಕೆ

ಮುಂದಿನ ಸುದ್ದಿ
Show comments