ರಕ್ತಬೇಧಿಯಾಗುತ್ತಿದ್ದರೆ ಈ ಬೀಜವನ್ನು ಸೇವಿಸಿ

Webdunia
ಬುಧವಾರ, 2 ಸೆಪ್ಟಂಬರ್ 2020 (09:09 IST)
ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಹೊಟ್ಟೆಯಲ್ಲಿ ಸಮಸ್ಯೆಯಾಗಿ ಬೇಧಿಯಾಗುತ್ತದೆ. ಕೆಲವರಿಗೆ ರಕ್ತ ಬೇಧಿಯಾಗುವ ಸಂಭವಿದೆ. ಈ ಸಮಸ್ಯೆ ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.

1 ಚಮಚ ಕಾಮಕಸ್ತೂರಿ ಬೀಜವನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬಳಿಕ ರುಬ್ಬಿ ಕುಡಿಯುವುದರಿಂದ ರಕ್ತಬೇಧಿಯಾಗುವುದು ಕಡಿಮೆಯಾಗುತ್ತದೆ. ಹಾಗೂ ಹೊಟ್ಟೆಯ ಸಂಬಂಧಿಸಿದ ಕಾಯಿಲೆಗಳು ದೂರವಾಗುತ್ತವೆ. ಅಲ್ಲದೇ ಕಾಮಕಸ್ತೂರಿ ಗಿಡ ಹೂಗಳನ್ನು ಸೇವಿಸುವುದರಿಂದ  ಕೀರ್ಣಕ್ರಿಯೆ ಉತ್ತಮವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಮುಂದಿನ ಸುದ್ದಿ
Show comments