Webdunia - Bharat's app for daily news and videos

Install App

ರಕ್ತಬೇಧಿಯಾಗುತ್ತಿದ್ದರೆ ಈ ಬೀಜವನ್ನು ಸೇವಿಸಿ

Webdunia
ಬುಧವಾರ, 2 ಸೆಪ್ಟಂಬರ್ 2020 (09:09 IST)
ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಹೊಟ್ಟೆಯಲ್ಲಿ ಸಮಸ್ಯೆಯಾಗಿ ಬೇಧಿಯಾಗುತ್ತದೆ. ಕೆಲವರಿಗೆ ರಕ್ತ ಬೇಧಿಯಾಗುವ ಸಂಭವಿದೆ. ಈ ಸಮಸ್ಯೆ ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.

1 ಚಮಚ ಕಾಮಕಸ್ತೂರಿ ಬೀಜವನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬಳಿಕ ರುಬ್ಬಿ ಕುಡಿಯುವುದರಿಂದ ರಕ್ತಬೇಧಿಯಾಗುವುದು ಕಡಿಮೆಯಾಗುತ್ತದೆ. ಹಾಗೂ ಹೊಟ್ಟೆಯ ಸಂಬಂಧಿಸಿದ ಕಾಯಿಲೆಗಳು ದೂರವಾಗುತ್ತವೆ. ಅಲ್ಲದೇ ಕಾಮಕಸ್ತೂರಿ ಗಿಡ ಹೂಗಳನ್ನು ಸೇವಿಸುವುದರಿಂದ  ಕೀರ್ಣಕ್ರಿಯೆ ಉತ್ತಮವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಹೃದಯದ ಆರೋಗ್ಯ ಚೆನ್ನಾಗಿರಬೇಕೆಂದರೆ ಇದೊಂದನ್ನು ಸೇವಿಸಬೇಡಿ

ಮುಂದಿನ ಸುದ್ದಿ
Show comments