Webdunia - Bharat's app for daily news and videos

Install App

ಹೃದಯ ರೋಗಗಳು ಬರದಂತೆ ತಡೆಯಲು ಈ ಬೀಜವನ್ನು ಸೇವಿಸಿ

Webdunia
ಬುಧವಾರ, 22 ಜನವರಿ 2020 (06:34 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಸಾಯುತ್ತಿರುವುದು ಹೃದಯಾಘಾತದಿಂದ. ಆದ್ದರಿಂದ ಹೃದಯ ರೋಗಗಳನ್ನು ನಿಮಗೆ ಬರದಂತೆ ತಡೆಯಲು ಈ ಬೀಜವನ್ನು ಸೇವಿಸಿ.

ಹೃದಯಾಘಾತ ಉಂಟಾಗಲು ಹೆಚ್ಚಾಗಿ ಕಾರಣ ಕೊಲೆಸ್ಟ್ರಾಲ್. ಈ ಕೊಲೆಸ್ಟ್ರಾಲ್ ನ್ನು ಕರಗಿಸಿದರೆ ನೀವು ಹೃದಯ ಸಮಸ್ಯೆಯಿಂದ ದೂರವಿರಬಹುದು. ಆದಕಾರಣ ಪ್ರತಿದಿನ ರಾತ್ರಿ 1 ಗ್ಲಾಸ್ ನೀರಿಗೆ ಅಗಸೆ ಬೀಜವನ್ನು ಹಾಕಿ ನೆನೆಸಿಟ್ಟು, ಬೆಳಿಗ್ಗೆ ಬೀಜವನ್ನು ತೆಗೆದು ಆ ನೀರನ್ನು ಕುಡಿಯಿರಿ. ಹಾಗೇ ಸಾಧ್ಯವಾದರೆ ಆ ಬೀಜವನ್ನು ತಿಂದರೆ ಇನ್ನು ಉತ್ತಮ. ಹೀಗೆ ನೀವು ಪ್ರತಿದಿನ ಮಾಡಿದರೆ ನಿಮ್ಮ ದೇಹದಲ್ಲಿರುವ ಕೊಲೆಸ್ಟ್ರಾಲ್ ಗಳು ಕರಗುವುದಲ್ಲದೇ ಹೃದಯದ ಸಮಸ್ಯೆಯಿಂದ ದೂರವಿರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಡಾ.ಪದ್ಮಿನಿ ಪ್ರಸಾದ ಪ್ರಕಾರ ಮುಟ್ಟಿನ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಯಾವ ಸಮಸ್ಯೆ ಡೇಂಜರ್‌ ಗೊತ್ತಾ

ಲಟಿಕೆ ತೆಗೆಯುವ ಅಭ್ಯಾಸವಿದೆಯಾ ಹಾಗಿದ್ರೆ ಇಂದೇ ಬಿಟ್ಟು ಬಿಡಿ

ಈ ಟೆಸ್ಟ್‌ಗಳನ್ನು ಮಾಡಿದ್ರೆ ತಿಳಿಯುತ್ತೆ ನಿಮ್ಮ ಆರೋಗ್ಯದ ಗುಟ್ಟು

ತೆಳ್ಳಗಿರೋರಿಗೆ ಕೊಲೆಸ್ಟ್ರಾಲ್ ಬರಲ್ವಾ: ನಿಜಾಂಶ ಇಲ್ಲಿದೆ

ಡ್ರ್ಯಾಗನ್ ಹಣ್ಣನ್ನು ಯಾಕೆ ಸೇವಿಸಬೇಕೆಂಬುದಕ್ಕೆ ಇಲ್ಲಿದೆ ಕೆಲ ಕಾರಣ

ಮುಂದಿನ ಸುದ್ದಿ
Show comments